ಸಂಗ್ರಹ ಚಿತ್ರ 
ರಾಜ್ಯ

ಸೂರು ಕಳೆದುಕೊಂಡ ಸಂತ್ರಸ್ತರಿಗೆ ತಿಂಗಳೊಳಗೆ 29 ಸಾವಿರ ರೂ. ಪರಿಹಾರ ನೀಡಿ: ಹೈಕೋರ್ಟ್

ಅಕ್ರಮ ಬಾಂಗ್ಲಾ ವಲಸಿಗರೆಂದು ಸ್ಥಳೀಯ ವಲಸೆ ಕಾರ್ಮಿಕರನ್ನು ಬಲವಂತವಾಗಿ ತೆರವುಗೊಳಿಸಿದ ಪ್ರಕರಣದಲ್ಲಿ ಸೂರು ಕಳೆದುಕೊಂಡವರಿಗೆ ತಾತ್ಕಾಲಿಕ ಶೆಟ್ ನಿರ್ಮಿಸಲು ನಿಗದಿಪಡಿಸಿರುವ ಮೊತ್ತವನ್ನು ಒಂದು ತಿಂಗಳಲ್ಲಿ ಪಾವತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. 

ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರೆಂದು ಸ್ಥಳೀಯ ವಲಸೆ ಕಾರ್ಮಿಕರನ್ನು ಬಲವಂತವಾಗಿ ತೆರವುಗೊಳಿಸಿದ ಪ್ರಕರಣದಲ್ಲಿ ಸೂರು ಕಳೆದುಕೊಂಡವರಿಗೆ ತಾತ್ಕಾಲಿಕ ಶೆಟ್ ನಿರ್ಮಿಸಲು ನಿಗದಿಪಡಿಸಿರುವ ಮೊತ್ತವನ್ನು ಒಂದು ತಿಂಗಳಲ್ಲಿ ಪಾವತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. 

ಈ ಕುರಿತು ಪೀಪಲ್ಸ್ ಯೂನಿಯನ್ ಫಾರ್ ಸಿಲಿವ್ ಲಿಬರ್ಟೀಸ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ  ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿತು. 

ಸಂತ್ರಸ್ತರಿಗೆ ಪರಿಹಾರ ಮೊತ್ತವಾದ ರೂ.14,100 ಹಾಗೂ ತಾತ್ಕಾಲಿಕ ಶೆಟ್ ನಿರ್ಮಿಸಿಕೊಡಲು ನಿಗದಿಪಡಿಸಿರುವೋ ರೂ.29,000 ನ್ನು ಒಂದು ತಿಂಗಳಿನಲ್ಲಿ ಪಾವತಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತೆ. ಅಲ್ಲದೆ, ಅರ್ಹ ಸಂತ್ರಸ್ತರು ಪರಿಹಾರ ಪಡೆಯಲು ತಮ್ಮ ಬ್ಯಾಂಕ್ ವಿವರಗಳನ್ನು ಅಧಿಕಾರಿಗಳಿಗೆ ಸಲ್ಲಿಸುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT