ಎನ್. ಮಹೇಶ್ 
ರಾಜ್ಯ

ಬಿಎಸ್‍ಪಿ ಕಾರ್ಯಕರ್ತರ ಮೇಲೆ ಹಲ್ಲೆ: ಶಾಸಕ ಎನ್.ಮಹೇಶ್‍ ಬೆಂಬಲಿಗರ ಬಂಧನ

ಬಿಎಸ್‍ಪಿ  ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಿಎಸ್‍ಪಿ  ಉಚ್ಚಾಟಿತ ಶಾಸಕ ಎನ್.ಮಹೇಶ್‍ರವರ ಇಬ್ಬರು ಬೆಂಬಲಿಗರನ್ನು  ಪೋಲೀಸರು ಬಂಧಿಸಿದ್ದಾರೆ.

ಚಾಮರಾಜನಗರ: ಬಿಎಸ್‍ಪಿ  ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಿಎಸ್‍ಪಿ  ಉಚ್ಚಾಟಿತ ಶಾಸಕ ಎನ್.ಮಹೇಶ್‍ರವರ ಇಬ್ಬರು ಬೆಂಬಲಿಗರನ್ನು  ಪೋಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ನಗರಸಭೆ ಸದಸ್ಯ ನಾಸೀರ್ ಷರೀಫ್ ಮತ್ತು ಜಕಾವುಲ್ಲಾ ಎಂದು ಗುರುತಿಸಲಾಗಿದೆ. 

ಎರಡು ದಿನಗಳ ಹಿಂದೆ ಬಿಎಸ್‍ಪಿ ಕಾರ್ಯಕರ್ತರು ಪತ್ರಿಕಾಗೋಷ್ಠಿ ನಡೆಸಿ  ಶಾಸಕ ಮಹೇಶ್ ವಿರುದ್ಧ ಅವಾಚ್ಯ ಶಬ್ದಗಳ ಬಳಜೆ ಮಾಡಿ ಹರಿಹಾಯ್ದಿದ್ದರು. ಇದರಿಂದ ಆಕ್ರೋಶಗೊಂಡ ಶಾಸಕರ ಬೆಂಬಲಿಗರಾದ ನಾಸೀರ್ ಹಾಗೂ ಜಕಾವುಲ್ಲಾ ಬಿಎಸ್‍ಪಿ ಕಾರ್ಯಕರ್ತರ ಮೇಲೆ ಹಲ್ಲೆ  ಮಾಡಿದ್ದಾರೆ. ಇದರ ಸಂಬಂಧ ಈ ಇಬ್ಬರ ವಿರುದ್ಧ ಹಲ್ಲೆ ಹಾಗೂ ಜಾತಿ ನಿಂದನೆ ಕೇಸ್ ದಾಖಲಾಗಿತ್ತು,

ದೂರಿನ ಹಿನ್ನೆಲೆ ಇಂದು ಕೊಳ್ಳೇಗಾಲ ಪೊಲೀಸರು  ಇಬ್ಬರನ್ನೂ ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT