ರಾಜ್ಯ

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಬಸ್ ಅಪಘಾತ: ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯ 

Sumana Upadhyaya

ಹಿರಿಯೂರು(ಚಿತ್ರದುರ್ಗ): ಚಲಿಸುತ್ತಿದ್ದ ಬಸ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಮತ್ತಿಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಭಾನುವಾರ ಸಂಭವಿಸಿದೆ.

ಗಾಯಗೊಂಡವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಏನು ಕಾರಣ, ಯಾವ ಕಡೆಯಿಂದ ಬಸ್ಸು ಎಲ್ಲಿಗೆ ಹೊರಟಿತ್ತು ಎಂಬ ಬಗ್ಗೆ ಹೆಚ್ಚು ವಿವರ ಸಿಕ್ಕಿಲ್ಲ ಎಂದು ಕೆಎಸ್ ಆರ್ ಟಿಸಿಯ ಅಧಿಕಾರಿಗಳು ತಿಳಿಸಿದ್ದಾರೆ.

SCROLL FOR NEXT