ಯಡಿಯೂರಪ್ಪ 
ರಾಜ್ಯ

ಚಳಿಗಾಲದ ಅಧಿವೇಶನದ ಮೊದಲ ದಿನ ಸಿಎಂ 45 ನಿಮಿಷ ಮಾತ್ರ ಹಾಜರು: ಆಪ್ತ ಸ್ನೇಹಿತನ ಕುಟುಂಬದ ವಿವಾಹದಲ್ಲಿ ಭಾಗಿ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದಿನಿಂದ ಆರಂಭವಾಗುವ ಚಳಿಗಾಲದ ಅಧಿವೇಶನದ ಮೊದಲ ದಿನದಲ್ಲಿ 45 ನಿಮಿಷ ಮಾತ್ರ ಸದನದಲ್ಲಿ ಪಾಲ್ಗೋಳ್ಳಲಿದ್ದಾರೆ

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದಿನಿಂದ ಆರಂಭವಾಗುವ ಚಳಿಗಾಲದ ಅಧಿವೇಶನದ ಮೊದಲ ದಿನದಲ್ಲಿ 45 ನಿಮಿಷ ಮಾತ್ರ ಸದನದಲ್ಲಿ ಪಾಲ್ಗೋಳ್ಳಲಿದ್ದಾರೆ.

ಸಿಎಂ ತಮ್ಮ ಆಪ್ತ ಸ್ನೇಹಿತರ ಕುಟುಂಬಸ್ಥರ ವಿವಾಹ ಸಮಾರಂಭದಲ್ಲಿ ಪಾಲ್ಗೋಳ್ಳಲು ಸಾಗರಕ್ಕೆ ತೆರಳಲಿದ್ದಾರೆ.  ಬೆಳಗ್ಗೆ 11 ಗಂಟೆಗೆ ಸರಿಯಾಗಿ ವಿಧಾನಸಭೆಗೆ ಸದನಕ್ಕೆ ಬರಲಿದ್ದಾರೆ.

ಸಿಎಂ ಆಪ್ತ ಶ್ರೀಪಾದ ಹೆಗಡೆ ನಿಸ್ರಾನಿ ಅವರ ಕುಟುಂಬಸ್ಥರ ವಿವಾಹ ಕಾರ್ಯಕ್ರಾಮಕ್ಕಾಗಿ ಖಾಸಗಿ ಚಾಪರ್ ನಲ್ಲಿ ಬೆಳಗ್ಗೆ 11.45ಕ್ಕೆ  ಸಾಗರಕ್ಕೆ ತೆರಳಲಿದ್ದಾರೆ.

ಸ್ವಲ್ಪ ಸಮಯದವರೆಗೂ ವಿವಾಹದಲ್ಲಿ ಭಾಗಿಯಾಗಿ 2.5ಕ್ಕೆ ವಾಪಸ್ ತೆರಳಲಿದ್ದು, ಮಧ್ಯಾಹ್ನ 3.45ಕ್ಕೆ ಬೆಂಗಳೂರಿಗೆ ಮರಳಲಿದ್ದಾರೆ. ಕಳೆದ ಕೆಲವು ದಿನಗಳಿಂದ ಶಿವಮೊಗ್ಗದಲ್ಲಿ ಉದ್ವಿಘ್ನ ವಾತಾವರಣ ನಿರ್ಮಾಣವಾಗಿದ್ದು ಸಿಎಂ ಭೇಟಿಗಾಗಿ ವಿಶೇಷ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಲೂಚಿಸ್ತಾನದಲ್ಲಿ ಉಗ್ರರ ವಿರುದ್ಧ ಭಾರಿ ಕಾರ್ಯಾಚರಣೆ: 145 ಭಯೋತ್ಪಾದಕರ ಹತ್ಯೆಗೈದಿದ್ದೇವೆಂದ ಪಾಕಿಸ್ತಾನ, ಭಾರತ-ಆಫ್ಘನ್ ವಿರುದ್ಧ ಗಂಭೀರ ಆರೋಪ

ಅಂಡಮಾನ್-ನಿಕೋಬಾರ್ ದ್ವೀಪ, ಕಾಶ್ಮೀರದಲ್ಲಿ ಅವಳಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು

ಬೆಂಗಳೂರು: ಬನ್ನೇರುಘಟ್ಟದಲ್ಲಿ ಸಿನಿಮಾ ಶೈಲಿಯಲ್ಲಿ ದರೋಡೆ; ಯುವಕನಿಗೆ ಲಾಂಗ್ ತೋರಿಸಿ ಬೆದರಿಕೆ, 31 ಲಕ್ಷ ರೂ. ಲೂಟಿ..! Video

ಹೋಳಿ ನಂತರ ನಿತೀಶ್ ಕುಮಾರ್ ಪುತ್ರ ನಿಶಾಂತ್ ರಾಜಕೀಯ ಪ್ರವೇಶ? ಬಂಗಾಳ ಚುನಾವಣೆಗೆ ಬಿಜೆಪಿ ಸಿದ್ಧತೆ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಸಾವು ಪ್ರಕರಣ: SIT ತನಿಖೆ ಆರಂಭ

SCROLL FOR NEXT