ರಾಜ್ಯ

ಚಿಕ್ಕಬಳ್ಳಾಪುರ: ಕಳ್ಳತನ ಕೇಸ್ ನಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಖೈದಿ ಸಾವು

ವಿಚಾರಾಣಾಧೀನ ಖೈದಿಯೊಬ್ಬ ಜೈಲಿನಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಸಬ್ ಜೈಲಿನಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ವಿಚಾರಾಣಾಧೀನ ಖೈದಿಯೊಬ್ಬ ಜೈಲಿನಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಸಬ್ ಜೈಲಿನಲ್ಲಿ ನಡೆದಿದೆ.

ಗಂಗಪ್ಪ (40) ಮೃತ ಖೈದಿ.

ಅಸ್ವಸ್ಥನಾಗಿದ್ದ ಗಂಗಪ್ಪನನ್ನು ಚಿಂತಾಮಣಿಯ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದರೆ ಚಿಕಿತ್ಸೆ ಫಲಿಸದೆ ಮೃತನಾಗಿದ್ದಾನೆ. 

ಬ್ಯಾಟರಿ ಕಳವು ಪ್ರಕರಣದಲ್ಲಿ ಮುಳಬಾಗಿಲು ಠಾಣೆ ಪೋಲೀಸರು ಗಂಗಪ್ಪನನ್ನು ಬಂಧಿಸಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT