ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ 
ರಾಜ್ಯ

ರಾಷ್ಟ್ರೀಯ ಹೆದ್ದಾರಿಗಳು ಸ್ಥಳೀಯ ಸಂಸ್ಥೆಯ ಜವಾಬ್ದಾರಿಯಾಗಿದೆ: ಗೋವಿಂದ ಕಾರಜೋಳ

ರಾಷ್ಟ್ರೀಯ ಹೆದ್ದಾರಿ ನಿರ್ವಹಣೆ ಕುರಿತು ಮೂಡಿದ್ದ ಗೊಂದಲಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸೋಮವಾರ ತೆರೆ ಎಳೆದಿದ್ದಾರೆ. 

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ನಿರ್ವಹಣೆ ಕುರಿತು ಮೂಡಿದ್ದ ಗೊಂದಲಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸೋಮವಾರ ತೆರೆ ಎಳೆದಿದ್ದಾರೆ. 

ವಿಧಾನಸಭೆಯಲ್ಲಿ ಸೋಮವಾರ ಪ್ರಶ್ನೋತ್ತರ ವೇಳೆ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣ ಸ್ವಾಮಿಯವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಷ್ಟ್ರೀಯ ಹೆದ್ದಾರಿಗಳು ಸ್ಥಳೀಯ ಸಂಸ್ಥೆಯ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ. 

ಪಟ್ಟಣಗಳು ಮತ್ತು ನಗರಗಳ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ವಹಣೆ ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ಈ ಹಿಂದೆಯೇ ರಾಜ್ಯ ಸರ್ಕಾರ ಆದೇಶಿಸಿತ್ತು. ಆದೇಶಕ್ಕೂ ಮುನ್ನವೇ ಸ್ಥಳೀಯ ಸಂಸ್ಥೆಗಳು ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ವಹಣೆ ಮಾಡುತ್ತಿತ್ತು ಎಂದು ಹೇಳಿದ್ದಾರೆ. 

ಬಳಿಕ ಮಾತನಾಡಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು, ರಾಷ್ಟ್ರೀಯ ಹೆದ್ದಾರಿ ನಿರ್ವಹಣೆಗೆ ಸ್ಥಳೀಯ ಸಂಸ್ಥೆಗಳ ಬಳಿ ಹಣವಿರುವುದಿಲ್ಲ. ರಾಷ್ಟ್ರೀಯ ಹೆದ್ದಾರಿ ನಿರ್ವಹಿಸಲು ಸಂಸ್ಥೆಗಳಿಗೆ ಕಷ್ಟಕರವಾಗಬಹುದು. ಹೀಗಾಗಿ ಇಂಹ ಸಂಸ್ಥೆಗಳಿಗೆ ಅನುದಾನ ನೀಡಲು ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಎಂದು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT