ರಾಜ್ಯ

ಬಿದ್ದು ಪೆಟ್ಟು ಮಾಡಿಕೊಂಡ ಸಾಲುಮರದ ತಿಮ್ಮಕ್ಕ: ಇಂದು ಶಸ್ತ್ರಚಿಕಿತ್ಸೆ 

Sumana Upadhyaya

ಬೆಂಗಳೂರು: ಗಿಡಗಳನ್ನು ರಸ್ತೆಬದಿಗಳಲ್ಲಿ ನೆಟ್ಟು ತಮ್ಮ ಮಕ್ಕಳಂತೆಯೇ ಪೋಷಿಸಿ ಬೆಳೆಸಿದ ಸಾಲುಮರದ ತಿಮ್ಮಕ್ಕ ಅವರಿಗೆ ಬುಧವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.

ಕಳೆದ ಭಾನುವಾರ ಅವರ ನಿವಾಸದಲ್ಲಿ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಇಂದು ಶಸ್ತ್ರಕ್ರಿಯೆಯನ್ನು ವೈದ್ಯರು ನೆರವೇರಿಸಲಿದ್ದಾರೆ.

ಪರಿಸರ ಪ್ರೇಮಿ, ಜೀವಂತ ದಂತಕಥೆ ಸಾಲುಮರದ ತಿಮ್ಮಕ್ಕ ಅವರಿಗೆ 107 ವರ್ಷವಾಗಿದೆ.

SCROLL FOR NEXT