ರಾಜ್ಯ

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆ 2020ಕ್ಕೆ ವಿಧಾನಸಭೆ ಒಪ್ಪಿಗೆ

ದೂರಶಿಕ್ಷಣ ಪದ್ಧತಿಯನ್ನು ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಮಾತ್ರ ಸೀಮಿತಗೊಳಿಸುವ, ಬೆಂಗಳೂರು ವಿವಿ ಹೆಸರನ್ನು ಬದಲಾಯಿಸುವುದು ಸೇರಿದಂತೆ ಉನ್ನತ ಶಿಕ್ಷಣದ ಸಮಗ್ರ ಸುಧಾರಣೆಗೆ ಸಂಬಂಧಿಸಿದ ಮಹತ್ವದ ಮಸೂದೆಗೆ ವಿಧಾನಸಭೆ ಒಪ್ಪಿಗೆ ನೀಡಿದೆ.

ಬೆಂಗಳೂರು: ದೂರಶಿಕ್ಷಣ ಪದ್ಧತಿಯನ್ನು ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಮಾತ್ರ ಸೀಮಿತಗೊಳಿಸುವ, ಬೆಂಗಳೂರು ವಿವಿ ಹೆಸರನ್ನು ಬದಲಾಯಿಸುವುದು ಸೇರಿದಂತೆ ಉನ್ನತ ಶಿಕ್ಷಣದ ಸಮಗ್ರ ಸುಧಾರಣೆಗೆ ಸಂಬಂಧಿಸಿದ ಮಹತ್ವದ ಮಸೂದೆಗೆ ವಿಧಾನಸಭೆ ಒಪ್ಪಿಗೆ ನೀಡಿದೆ.

ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಬುಧವಾರ ಸದನದಲ್ಲಿ ಆಡಳಿತಾತ್ಮಕ, ಕಾನೂನಾತ್ಮಕ ಸುಧಾರಣೆಗಳುಳ್ಳ ಅಂಶಗಳನ್ನೊಳಗೊಂಡ ʼಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಮತ್ತು ಕೆಲವು ಇತರೆ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕ-2020ʼಯನ್ನು ಮಂಡಿಸಿದರು.

ಮೈಸೂರಿನಲ್ಲಿರಿವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಮಾತ್ರವೇ ದೂರ ಶಿಕ್ಷಣ ಲಭ್ಯ, ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಬೆಂಗಳೂರಿನಲ್ಲಿರುವ ಸರ್ಕಾರಿ ಸೈನ್ಸ್ ಕಾಲೇಜು ಸಂಸ್ಥೆಯನ್ನು ಏಕಾತ್ಮಕ ಸ್ವರೂಪದ ನೃಪತುಂಗ ವಿವಿಯನ್ನಾಗಿ ಬದಲಾಯಿಸುವುದು, ಬೆಂಗಳೂರು ಕೇಂದ್ರ ವಿವಿಯನ್ನು "ಬೆಂಗಳೂರು ನಗರ ವಿಶ್ವವಿದ್ಯಾನಿಲಯ" ಎಂದು ಮರುನಾಮಕರಣ ಸೇರಿದಂತೆ ಹಲವು ಅಂಶಗಳು ಈ ವಿಧೇಯಕದ ಮುಖ್ಯಾಂಶಗಳಲ್ಲಿ ಸೇರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT