ಸಂಗ್ರಹ ಚಿತ್ರ 
ರಾಜ್ಯ

ವಿಜಯಪುರ: ಕಲ್ಯಾಣ ಮಂಟಪದಿಂದ ಆಗಮಿಸಿ ಪಂಚಾಯತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಧುಮಗ

ಮಧುಮಗನೋರ್ವ ಕಲ್ಯಾಣ ಮಂಟಪದಿಂದ ನೇರವಾಗಿ ಆಗಮಿಸಿ ಗ್ರಾಮ ಪಂಚಾಯತ್‌ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿರುವ ವಿಶೇಷ ಘಟನೆಯೊಂದು ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ನಡೆದಿದೆ.

ವಿಜಯಪುರ: ಮಧುಮಗನೋರ್ವ ಕಲ್ಯಾಣ ಮಂಟಪದಿಂದ ನೇರವಾಗಿ ಆಗಮಿಸಿ ಗ್ರಾಮ ಪಂಚಾಯತ್‌ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿರುವ ವಿಶೇಷ ಘಟನೆಯೊಂದು ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ನಡೆದಿದೆ.

ಗ್ರಾ.ಪಂಚಾಯತ್ ಚುನಾವಣೆಗೆ ಗ್ರಾಮದ ನಿವಾಸಿ ಮಕ್ಬುಲ್ ಬನ್ನೆಟ್ಟಿ ಎಂಬುವರು ನಾಮಪತ್ರ ಸಲ್ಲಿಸಿದ್ದಾರೆ. 

ಇಂದು ಮಕ್ಬುಲ್ ಬನ್ನೆಟ್ಟಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಮಧ್ಯಾಹ್ನ 2.55ಕ್ಕೆ ಬಿದರಕುಂದಿ ಗ್ರಾಪಂ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. 

ನಾಮಪತ್ರ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೃತ್ತಿಯಲ್ಲಿ ನಾನೋರ್ವ ಪತ್ರಕರ್ತನಾಗಿದ್ದು, ಗ್ರಾಮದಲ್ಲಿನ ಸಮಸ್ಯೆಗಳ ಬಗ್ಗೆ ಅರಿತಿದ್ದೇನೆ. ಹೀಗಾಗಿ ಸಮಸ್ಯೆಗಳ ಸುಧಾರಣೆಗಾಗಿ ಪ್ರಾಮಾಣಿಕವಾಗಿ ದುಡಿಯಲು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT