ಸಂಗ್ರಹ ಚಿತ್ರ 
ರಾಜ್ಯ

ಅಂತಾರಾಜ್ಯ ವಾಹನ ಕಳ್ಳರ ಜಾಲ ಭೇದಿಸಿದ ಪೊಲೀಸರು, 3 ಬಂಧನ

ರಾಜ್ಯ ಮತ್ತು ರಾಜ್ಯದ ಹೊರಗೆ ವಾಹನಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಕುಶಾಲನಗರ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಡಿಕೇರಿ: ರಾಜ್ಯ ಮತ್ತು ರಾಜ್ಯದ ಹೊರಗೆ ವಾಹನಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಕುಶಾಲನಗರ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೇರಳದ ಕಣ್ಣೂರಿನ ನಿವಾಸಿ ರವೂಫ್ ಕೆ, ಕರಿಕೆಯ ಅಬ್ದುಲ್ ಫಾರೂಕ್ ಮತ್ತು ಸುಳ್ಯದ ಡೇವಿಡ್ ಪ್ರಶಾಂತ್ ಬಂಧಿತ ಆರೋಪಿಗಳು.

ಸುಮಾರು 3 ತಿಂಗಳ ಹಿಂದೆ ಕೋಳಿ ವ್ಯಾಪಾರಿಯೊಬ್ಬರು ತಮ್ಮ ಅಂಗಡಿ ಮುಂದೆ ನಿಲ್ಲಿಸಿದ್ದ ಪಿಕ್ ಅಪ್ ವಾಹನ ಕಾಣೆಯಾಗಿತ್ತು. ಅವರು ಈ ಬಗ್ಗೆ ಕುಶಾಲನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...." ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾ ನೇರಾ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು, ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ಹೊಸ ದೂರು ದಾಖಲು, ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ!

ಮಂಗಳೂರು: KSRTC ಬಸ್ ಬ್ರೇಕ್ ಫೇಲ್; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು; Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿ

SCROLL FOR NEXT