ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ರೋಗಿಗಳ ಸಾವಿನ ಪ್ರಮಾಣ ಶೇ.1ಕ್ಕೆ ಇಳಿಕೆ

ಕಳೆದ ಹಲವು ತಿಂಗಳುಗಳಿಂದರೂ ರಾಜ್ಯದಲ್ಲಿ ಭೀತಿ, ಅಭದ್ರತೆಗೆ ಕಾರಣವಾಗಿದ್ದ ಕೊರೋನಾ ಸೋಂಕು ಇಳಿಯುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ. ರಾಜ್ಯದಲ್ಲಿ ಇದೀಗ ಕೊರೋನಾ ಸಾವಿನ ಪ್ರಮಾಣ ಶೇ.1ಕ್ಕೆ ಇಳಿದಿದೆ. 

ಬೆಂಗಳೂರು: ಕಳೆದ ಹಲವು ತಿಂಗಳುಗಳಿಂದರೂ ರಾಜ್ಯದಲ್ಲಿ ಭೀತಿ, ಅಭದ್ರತೆಗೆ ಕಾರಣವಾಗಿದ್ದ ಕೊರೋನಾ ಸೋಂಕು ಇಳಿಯುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ. ರಾಜ್ಯದಲ್ಲಿ ಇದೀಗ ಕೊರೋನಾ ಸಾವಿನ ಪ್ರಮಾಣ ಶೇ.1ಕ್ಕೆ ಇಳಿದಿದೆ. 

ಬಿಬಿಎಂಪಿ ವಾರ್ ರೂಮ್ ನೀಡಿರುವ ಅಂಕಿಅಂಶಗಳ ಪ್ರಕಾರ ಕಳೆದ ವಾರದಲ್ಲಿ ಬೆಂಗಳೂರಿನಲ್ಲಿ ಸಾವಿನ ಪ್ರಮಾಣ ಶೇ.1.2ಕ್ಕೆ ಇಳಿದಿದೆ. ಆದರೆ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾವಿನ ಪ್ರಮಾಣ ಹೆಚ್ಚಾಗಿಯೇ ಇರುವುದು ತಿಳಿದುಬಂದಿದೆ. 

ಬೀದರ್ (12.5%), ದಕ್ಷಿಣ ಕನ್ನಡ (5.1%), ಬಳ್ಳಾರಿ (2.8%), ಧಾರವಾಡ (2.3%) ಮತ್ತು ಕೋಲಾರ (2.1%) ಇರುವುದು ವರದಿಗಳು ತಿಳಿಸಿವೆ. 

ಜಿಲ್ಲಾ ಮಟ್ಟದಲ್ಲಿ ಪರೀಕ್ಷೆ ಸಂಖ್ಯೆಯನ್ನು ಹೆಚ್ಚಳ ಮಾಡಿದರೆ, ಸೂಕ್ತ ಸಮಯಕ್ಕೆ ಚಿಕಿತ್ಸೆ ನೀಡುವ ಮೂಲಕ ಸಾವಿನ ಪ್ರಮಾಣವನ್ನು ಕಡಿಮೆ ಮಾಡಬಹುದು. ಬೆಂಗಳೂರು ನಗರದಲ್ಲಿ ಪ್ರತೀನಿತ್ಯ 30,000 ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ. ಇತರೆ ಜಿಲ್ಲೆಗಳಲ್ಲಿ ಕೇವಲ 4,000 ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT