ವೆಂಕಟರಮಣಸ್ವಾಮಿ ದೇವಸ್ಥಾನ 
ರಾಜ್ಯ

ವೈಕುಂಠ ಏಕಾದಶಿ: ಭಕ್ತರಿಗೆ ಕೋಟೆ ವೆಂಕಟರಮಣನ ದರ್ಶನ ಇಲ್ಲ

ಕೋವಿಡ್-19 ಸೋಂಕು ನಿಯಂತ್ರಣ ಉದ್ದೇಶದಿಂದ ಇದೇ 25 ರಂದು ವೈಕುಂಠ ಏಕಾದಶಿ ದಿನದಂದು ಬೆಂಗಳೂರು ನಗರ ಕೋಟೆ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಪ್ರವೇಶ ನಿಷೇಧಿಸಲಾಗಿದೆ.

ಬೆಂಗಳೂರು: ಕೋವಿಡ್-19 ಸೋಂಕು ನಿಯಂತ್ರಣ ಉದ್ದೇಶದಿಂದ ಇದೇ 25 ರಂದು ವೈಕುಂಠ ಏಕಾದಶಿ ದಿನದಂದು ಬೆಂಗಳೂರು ನಗರ ಕೋಟೆ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಪ್ರವೇಶ ನಿಷೇಧಿಸಲಾಗಿದೆ.

ಭಕ್ತಾದಿಗಳಿಗೆ ದೇವರ ದರ್ಶನ ಹಾಗೂ ವೈಕುಂಠ ದ್ವಾರ ಪ್ರವೇಶ ಇರುವುದಿಲ್ಲ ಎಂದು ಹಿಂದೂ ಧಾರ್ಮಿಕ ಇಲಾಖೆಯ ಪ್ರಕಟಣೆ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಅವರ ಆದೇಶದಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT