ಗದ್ವಿಖ್ಯಾತ ವಿಜ್ಞಾನಿ, ಪದ್ಮವಿಭೂಷಣ ರೊದ್ದಂ ನರಸಿಂಹ 
ರಾಜ್ಯ

ಖ್ಯಾತ ವಿಜ್ಞಾನಿ ರೊದ್ದಂ ನರಸಿಂಹ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

 ಜಗದ್ವಿಖ್ಯಾತ ವಿಜ್ಞಾನಿ, ಪದ್ಮವಿಭೂಷಣ ರೊದ್ದಂ ನರಸಿಂಹ ಅವರ ನಿಧನಕ್ಕೆಬ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಜಗದ್ವಿಖ್ಯಾತ ವಿಜ್ಞಾನಿ, ಪದ್ಮವಿಭೂಷಣ ರೊದ್ದಂ ನರಸಿಂಹ ಅವರ ನಿಧನಕ್ಕೆ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಏರೋಸ್ಪೇಸ್ ಮತ್ತು ಬಾಹ್ಯಾಕಾಶ ವಿಜ್ಞಾನಕ್ಕೆ ರೊದ್ದಂ ನರಸಿಂಹ ಅವರ ಕೊಡುಗೆ ಮಹತ್ವಪೂರ್ಣವಾದುದು. ಇಂಗ್ಲಿಷ್, ಕನ್ನಡ ಮತ್ತು ಸಂಸ್ಕೃತ ಭಾಷಾ ಪ್ರವೀಣರಾಗಿದ್ದ ಅವರು ವಿಜ್ಞಾನ ಮತ್ತು ತತ್ವಜ್ಞಾನದ ನಡುವಿನ ಸಂಬಂಧದ ಕುರಿತಂತೆ ರಚಿಸಿದ ಕೃತಿಗಳೂ ಅಷ್ಟೇ ಮಹತ್ವ ಹೊಂದಿದ್ದವು ಎಂದು ಮುಖ್ಯಮಂತ್ರಿಗಳು ಬಣ್ಣಿಸಿದ್ದಾರೆ.

ಅವರ ನಿಧನದಿಂದ ದೇಶ ಶ್ರೇಷ್ಠ ವಿಜ್ಞಾನಿಯೊಬ್ಬರನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಭಗವಂತನು ಶಾಂತಿಯನ್ನು ಕರುಣಿಸಲಿ. ಅವರ ಕುಟುಂಬದವರು, ಅಭಿಮಾನಿ ಬಳಗದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!