ಸಾಂದರ್ಭಿಕ ಚಿತ್ರ 
ರಾಜ್ಯ

ಬಾಗಲಕೋಟೆ: ನಾಮಪತ್ರ ಸಲ್ಲಿಸಲು ಬಂದಿದ್ದ ಅಭ್ಯರ್ಥಿ ಹೃದಯಾಘಾತದಿಂದ ಸಾವು

ಗ್ರಾಮ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬಂದಿದ್ದ ಅಭ್ಯರ್ಥಿಯೊಬ್ಬರು ಪಂಚಾಯತ್ ಆವರಣದಲ್ಲೇ ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಇಳಕಲ್ ತಾಲೂಕಿನಲ್ಲಿ ಬುಧವಾರ ಸಂಭವಿಸಿದೆ.

ಬಾಗಲಕೋಟೆ: ಗ್ರಾಮ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬಂದಿದ್ದ ಅಭ್ಯರ್ಥಿಯೊಬ್ಬರು ಪಂಚಾಯತ್ ಆವರಣದಲ್ಲೇ ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಇಳಕಲ್ ತಾಲೂಕಿನಲ್ಲಿ ಬುಧವಾರ ಸಂಭವಿಸಿದೆ.

ಮೃತ ಅಭ್ಯರ್ಥಿ ಯಮನಪ್ಪ ದೋಟಿಹಾಳ(36) ಎಂದು ಗುರುತಿಸಲಾಗಿದೆ. ಮೃತರು ಗ್ರಾಮದ ವಾರ್ಡ್ ಸಂಖ್ಯೆ 2ರಿಂದ ಕಂದಗಲ್ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲು ಆಗಮಿಸಿದ್ದರು. ಈ ವೇಳೆ ಪಂಚಾಯಿತಿ ಆವರಣಕ್ಕೆ ಪ್ರವೇಶಿಸುತ್ತಿದ್ದಂತೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
 
ಮೃತರು ಎರಡನೇ ಹಂತದ ಗ್ರಾಪಂ ಚುನಾವಣೆಗೆ ಸ್ಪರ್ಧಿಸಲು ಬಂದಿದ್ದರು. ನಾಮಪತ್ರ ಸಲ್ಲಿಸುವ ಮುನ್ನವೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT