ಯುವರಾಜ 
ರಾಜ್ಯ

ಬಿಜೆಪಿ ನಾಯಕರ ಹೆಸರು ಹೇಳಿ ವಂಚನೆ: ಆರೋಪಿ ಯುವರಾಜನಿಗೆ 5 ದಿನ ಸಿಸಿಬಿ ಕಸ್ಟಡಿ

ಆರ್ಎಸ್ಎಸ್ ನಾಯಕ ಹಾಗೂ ಅಮಿತ್ ಶಾ, ಜೆಪಿ ನಡ್ಡಾ ಸೇರಿ ‌ಇತರೆ ಬಿಜೆಪಿ ನಾಯಕರ ಹೆಸರು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಯುವರಾಜನನ್ನು ಐದು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ತೆಗೆದುಕೊಂಡಿದೆ. 

ಬೆಂಗಳೂರು: ಆರ್ಎಸ್ಎಸ್ ನಾಯಕ ಹಾಗೂ ಅಮಿತ್ ಶಾ, ಜೆಪಿ ನಡ್ಡಾ ಸೇರಿ ‌ಇತರೆ ಬಿಜೆಪಿ ನಾಯಕರ ಹೆಸರು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಯುವರಾಜನನ್ನು ಐದು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ತೆಗೆದುಕೊಂಡಿದೆ.

ಮೂಲತಃ ಶಿವಮೊಗ್ಗದವನಾದ ಯುವರಾಜಹಲವಾರು ವರ್ಷಗಳಿಂದ ಬೆಂಗಳುರುನಲ್ಲಿ ನೆಲೆಸಿದ್ದ.ಈತನ ವಿರುದ್ಧ ಕೋಟ್ಯಾಂತರ ರೂ. ವಂಚನೆ ಪ್ರಕರಣವಿದ್ದು  ಉದ್ಯಮಿ ಸುಧೀಂದ್ರ ರೆಡ್ಡಿ ಎಂಬುವವರು ಈತನ ವಿರುದ್ಧ ಸಿಸಿಬಿಗೆ ದೂರು ಸಲ್ಲಿಸಿದ್ದರು. 

ದೂರು ಹಿನ್ನೆಲೆ ನಿನ್ನೆ ಯುವರಾಜನ ನಾಗರಭಾವಿ ನಿವಾಸದ ಮೇಲೆ ದಾಳಿ ಮಾಡಿ  ಬಂಧಿಸಿದ್ದರು.ಇಂದು ಆತನನ್ನು ವಸಂತ ನಗರದಲ್ಲಿರುವ ವರ್ಚುಯಲ್ ಕೋರ್ಟ್​​​​ಗೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಆತನನ್ನು ಐದು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT