ಯುವರಾಜ 
ರಾಜ್ಯ

ಬಿಜೆಪಿ ನಾಯಕರ ಹೆಸರು ಹೇಳಿ ವಂಚನೆ: ಆರೋಪಿ ಯುವರಾಜನಿಗೆ 5 ದಿನ ಸಿಸಿಬಿ ಕಸ್ಟಡಿ

ಆರ್ಎಸ್ಎಸ್ ನಾಯಕ ಹಾಗೂ ಅಮಿತ್ ಶಾ, ಜೆಪಿ ನಡ್ಡಾ ಸೇರಿ ‌ಇತರೆ ಬಿಜೆಪಿ ನಾಯಕರ ಹೆಸರು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಯುವರಾಜನನ್ನು ಐದು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ತೆಗೆದುಕೊಂಡಿದೆ. 

ಬೆಂಗಳೂರು: ಆರ್ಎಸ್ಎಸ್ ನಾಯಕ ಹಾಗೂ ಅಮಿತ್ ಶಾ, ಜೆಪಿ ನಡ್ಡಾ ಸೇರಿ ‌ಇತರೆ ಬಿಜೆಪಿ ನಾಯಕರ ಹೆಸರು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಯುವರಾಜನನ್ನು ಐದು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ತೆಗೆದುಕೊಂಡಿದೆ.

ಮೂಲತಃ ಶಿವಮೊಗ್ಗದವನಾದ ಯುವರಾಜಹಲವಾರು ವರ್ಷಗಳಿಂದ ಬೆಂಗಳುರುನಲ್ಲಿ ನೆಲೆಸಿದ್ದ.ಈತನ ವಿರುದ್ಧ ಕೋಟ್ಯಾಂತರ ರೂ. ವಂಚನೆ ಪ್ರಕರಣವಿದ್ದು  ಉದ್ಯಮಿ ಸುಧೀಂದ್ರ ರೆಡ್ಡಿ ಎಂಬುವವರು ಈತನ ವಿರುದ್ಧ ಸಿಸಿಬಿಗೆ ದೂರು ಸಲ್ಲಿಸಿದ್ದರು. 

ದೂರು ಹಿನ್ನೆಲೆ ನಿನ್ನೆ ಯುವರಾಜನ ನಾಗರಭಾವಿ ನಿವಾಸದ ಮೇಲೆ ದಾಳಿ ಮಾಡಿ  ಬಂಧಿಸಿದ್ದರು.ಇಂದು ಆತನನ್ನು ವಸಂತ ನಗರದಲ್ಲಿರುವ ವರ್ಚುಯಲ್ ಕೋರ್ಟ್​​​​ಗೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಆತನನ್ನು ಐದು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT