ಗೌರವ್ ಗುಪ್ತಾ 
ರಾಜ್ಯ

ಕಸ ಸಂಗ್ರಹಕ್ಕೆ ಶುಲ್ಕ ವಿಧಿಸಲ್ಲ: ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ

ಸಾರ್ವಜನಿಕರ ತೀವ್ರ ವಿರೋಧಕ್ಕೆ ಮಣಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಸ ಸಂಗ್ರಹಣೆಗಾಗಿ ಮಾಸಿಕ ಶುಲ್ಕ ವಿಧಿಸುವ ಪ್ರಸ್ತಾಪವನ್ನು ಕೈಬಿಟ್ಟಿದೆ.

ಬೆಂಗಳೂರು: ಸಾರ್ವಜನಿಕರ ತೀವ್ರ ವಿರೋಧಕ್ಕೆ ಮಣಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸ ಸಂಗ್ರಹಣೆಗಾಗಿ ಮಾಸಿಕ ಶುಲ್ಕ ವಿಧಿಸುವ ಪ್ರಸ್ತಾಪವನ್ನು ಕೈಬಿಟ್ಟಿದೆ.

ಈ ಕುರಿತಂತೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ಸ್ಪಷ್ಟನೆ ನೀಡಿದ್ದು "ಸರ್ಕಾರ ಅಥವಾ ಪಾಲಿಕೆ ಮುಂದೆ ಇಂತಹಾ ಪ್ರಸ್ತಾವನೆ ಸಧ್ಯಕ್ಕಿಲ್ಲ. ಹಾಗಾಗಿ ಬೆಂಗಳೂರು ನಿವಾಸಿಗಳಿಗೆ ಕಸ ಸಂಗ್ರಹಕ್ಕಾಗಿ ಯಾವ ರೀತಿಯ ಶುಲ್ಕವನ್ನೂ ವಿಧಿಸಲ್ಲ" ಎಂದು ತಿಳಿಸಿದ್ದಾರೆ.

ಈ ಹಿಂದೆ ಬಿಬಿಎಂಪಿ ವ್ಯಾಪ್ತಿಯ ನಿವಾಸಿಗಳಿಗೆ ಕಸ ಸಂಗ್ರಹಣೆಗಾಗಿ ಶುಲ್ಕ ವಿಧಿಸಲಾಗುತ್ತದೆ ಎನ್ನುವ ಬಗ್ಗೆ ಮಾದ್ಯಮಗಳಲ್ಲಿ ವರದಿ ಪ್ರಸಾರವಾಗಿದ್ದವು. ಆದರೆ ಈ ಬಗ್ಗೆ ಇದ್ದ ಪ್ರಸ್ತಾವನೆ ಕೈಬಿಟ್ಟಿರುವ ಬಿಬಿಎಂಪಿ ಕ್ರಮದಿಂದ ಬೆಂಗಳೂರು ನಗರ ವಾಸಿಗಳು ನಿರಾಳವಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT