ಗೌರವ್ ಗುಪ್ತಾ 
ರಾಜ್ಯ

ಕಸ ಸಂಗ್ರಹಕ್ಕೆ ಶುಲ್ಕ ವಿಧಿಸಲ್ಲ: ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ

ಸಾರ್ವಜನಿಕರ ತೀವ್ರ ವಿರೋಧಕ್ಕೆ ಮಣಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಸ ಸಂಗ್ರಹಣೆಗಾಗಿ ಮಾಸಿಕ ಶುಲ್ಕ ವಿಧಿಸುವ ಪ್ರಸ್ತಾಪವನ್ನು ಕೈಬಿಟ್ಟಿದೆ.

ಬೆಂಗಳೂರು: ಸಾರ್ವಜನಿಕರ ತೀವ್ರ ವಿರೋಧಕ್ಕೆ ಮಣಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸ ಸಂಗ್ರಹಣೆಗಾಗಿ ಮಾಸಿಕ ಶುಲ್ಕ ವಿಧಿಸುವ ಪ್ರಸ್ತಾಪವನ್ನು ಕೈಬಿಟ್ಟಿದೆ.

ಈ ಕುರಿತಂತೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ಸ್ಪಷ್ಟನೆ ನೀಡಿದ್ದು "ಸರ್ಕಾರ ಅಥವಾ ಪಾಲಿಕೆ ಮುಂದೆ ಇಂತಹಾ ಪ್ರಸ್ತಾವನೆ ಸಧ್ಯಕ್ಕಿಲ್ಲ. ಹಾಗಾಗಿ ಬೆಂಗಳೂರು ನಿವಾಸಿಗಳಿಗೆ ಕಸ ಸಂಗ್ರಹಕ್ಕಾಗಿ ಯಾವ ರೀತಿಯ ಶುಲ್ಕವನ್ನೂ ವಿಧಿಸಲ್ಲ" ಎಂದು ತಿಳಿಸಿದ್ದಾರೆ.

ಈ ಹಿಂದೆ ಬಿಬಿಎಂಪಿ ವ್ಯಾಪ್ತಿಯ ನಿವಾಸಿಗಳಿಗೆ ಕಸ ಸಂಗ್ರಹಣೆಗಾಗಿ ಶುಲ್ಕ ವಿಧಿಸಲಾಗುತ್ತದೆ ಎನ್ನುವ ಬಗ್ಗೆ ಮಾದ್ಯಮಗಳಲ್ಲಿ ವರದಿ ಪ್ರಸಾರವಾಗಿದ್ದವು. ಆದರೆ ಈ ಬಗ್ಗೆ ಇದ್ದ ಪ್ರಸ್ತಾವನೆ ಕೈಬಿಟ್ಟಿರುವ ಬಿಬಿಎಂಪಿ ಕ್ರಮದಿಂದ ಬೆಂಗಳೂರು ನಗರ ವಾಸಿಗಳು ನಿರಾಳವಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT