ಮಂಜುನಾಥ್ ಪ್ರಸಾದ್ 
ರಾಜ್ಯ

ಹೊಸವರ್ಷ ಸಂಭ್ರಮ: ನಗರದ ಎಲ್ಲಾ ಪಬ್, ರೆಸ್ಟೋರೆಂಟ್'ಗಳಲ್ಲಿ ಪಾರ್ಟಿ ನಿಷೇಧ 

ಕೋವಿಡ್ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಸೋಂಕು ಹರಡುವಿಕೆ ತಡೆಯುವ ಉದ್ದೇಶದಿಂದ ಹೊಸ ವರ್ಷ ಆಚರಣೆ ಸಂದರ್ಭ ನಗರದಲ್ಲಿರುವ ಎಲ್ಲಾ ಪಬ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಪಾರ್ಟಿಗಳ ಮೇಲೆ ನಿಷೇಧ ಹೇರಲಾಗಿದೆ. 

ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಸೋಂಕು ಹರಡುವಿಕೆ ತಡೆಯುವ ಉದ್ದೇಶದಿಂದ ಹೊಸ ವರ್ಷ ಆಚರಣೆ ಸಂದರ್ಭ ನಗರದಲ್ಲಿರುವ ಎಲ್ಲಾ ಪಬ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಪಾರ್ಟಿಗಳ ಮೇಲೆ ನಿಷೇಧ ಹೇರಲಾಗಿದೆ. 

ಈ ಕುರಿತು ಮಾತನಾಡಿರುವ ಬಿಬಿಎಪಿ ಆಯುಕ್ತ ಮಂಜುನಾಥ್ ಪ್ರಸಾತ್ ಅವರು, ಎಂಜಿ ರಸ್ತೆ, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರಸ್ತೆ ಹಾಗೂ ಕೋರಮಂಗಲ ಸೇರಿದಂತೆ ನಗರದ ಎಲ್ಲಾ ಜನನಿ ಬಿಡ ಪ್ರದೇಶಗಳಲ್ಲಿ ಪಾರ್ಟಿಗಳ ಮೇಲೆ ನಿಷೇಧ ಹೇರಲಾಗಿದೆ. ಪಬ್ ಹಾಗೂ ರೆಸ್ಟೋರೆಂಟ್ ಗಳಲ್ಲೂ ಸಂಭ್ರಮಾಚರಣೆಗೆ ನಿಷೇಧ ಹೇರಲಾಗಿದೆ ಎಂದು ಹೇಳಿದ್ದಾರೆ. 

ಆರೋಗ್ಯ ಸಚಿವ ಸುಧಾಕರ್ ಅವರು ಮಾತನಾಡಿ, ಹೊಸ ವರ್ಷ ಸಂಭ್ರಮದ ವೇಳೆ ಹೆಚ್ಚೆಚ್ಚು ಜನರು ಸೇರಿ ಸಂಭ್ರಮವನ್ನಾಚರಿಸುತ್ತಾರೆ. ಅದರಲ್ಲೂ ಬೆಂಗಳೂರು ನಗರದಲ್ಲಿ ಪಾರ್ಟಿಗಳನ್ನು ಹೆಚ್ಚಾಗಿ ನಡೆಸಲಾಗುತ್ತದೆ. ಹೆಚ್ಚೆಚ್ಚು ಜನರು ಸೇರುವುದನ್ನು ತಡೆಯಬೇಕಿದೆ. ಹೀಗಾಗಿ ಸಾರ್ವಜನಿಕ ಸಂಭ್ರಮಗಳ ಕುರಿತು ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಬೇಕಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT