ಸಂಪತ್ ರಾಜ್ 
ರಾಜ್ಯ

ಡಿಜೆ ಹಳ್ಳಿ ಗಲಭೆ: ಮಾಜಿ ಮೇಯರ್ ಸಂಪತ್ ರಾಜ್ ಜಾಮೀನು ಅರ್ಜಿ ವಿಚಾರಣೆ ಜನವರಿಗೆ ಮುಂದೂಡಿಕೆ

ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಜಿ ಮೇಯರ್ ಸಂಪತ್ ರಾಜ್ ಅವರ ಜಾಮೀನು ಅರ್ಜಿ ವಿಚಾರಣೆ 2021ರ ಜನವರಿ ತಿಂಗಳಿಗೆ ಮುಂದೂಡಿಕೆ ಆಗಿದೆ. 

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಜಿ ಮೇಯರ್ ಸಂಪತ್ ರಾಜ್ ಅವರ ಜಾಮೀನು ಅರ್ಜಿ ವಿಚಾರಣೆ 2021ರ ಜನವರಿ ತಿಂಗಳಿಗೆ ಮುಂದೂಡಿಕೆ ಆಗಿದೆ.

ಘಟನೆ ನಡೆದು ಸುಮಾರು ಒಂದು ತಿಂಗಳ ನಂತರ ಪೋಲೀಸರಿಗೆ ಸೆರೆಯಾಗಿದ್ದ ಸಂಪತ್ ರಾಜ್ ನ್ಯಾಂಯಾಂಗ ಬಂಧನದಲ್ಲಿದ್ದಾರೆ. 

ಇಂದು ಸಂಪತ್ ರಾಜ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯ್ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಈ ಮೂಲಕ ಸಂಪತ್ ರಾಜ್ ಹೊಸ ವರ್ಷಾಚರಣೆ ಜೈಲಿನಲ್ಲೇ ನಡೆಸಬೇಕಾಗಿ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT