ಸಂಗ್ರಹ ಚಿತ್ರ 
ರಾಜ್ಯ

ತಮಿಳುನಾಡಿನಲ್ಲಿ ಟ್ರ್ಯಾಕ್ಟರ್ ಮಗುಚಿ ರಾಮನಗರದ ಐವರು ಮಹಿಳೆಯರು ದುರ್ಮರಣ

ತಮಿಳುನಾಡಿನಲ್ಲಿ ಟ್ರ್ಯಾಕ್ಟರ್ ಒಂದು ಮಗುಚಿ ಬಿದ್ದು ಅದರಲ್ಲಿದ್ದ ರಾಜ್ಯದ ಐವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿ, ಇತರ 15 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ರಾಮನಗರ: ತಮಿಳುನಾಡಿನಲ್ಲಿ ಟ್ರ್ಯಾಕ್ಟರ್ ಒಂದು ಮಗುಚಿ ಬಿದ್ದು ಅದರಲ್ಲಿದ್ದ ರಾಜ್ಯದ ಐವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿ, ಇತರ 15 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಕನಕಪುರ ತಾಲೂಕಿನ ಕಸಬಾ ಹೋಬಳಿ ಕೆರಳಾಳುಸಂದ್ರ ಗ್ರಾಮದ ನಿವಾಸಿಗಳಾದ ಮಲ್ಲಯ್ಯನವರ ಪತ್ನಿ ಈರಮ್ಮ(85), ಹಳೆಬೀದಿಯ ಹೊಸಬಮ್ಮ(75), ವೆಂಕಟೇಗೌಡರ ಪತ್ನಿ ಪುಟ್ಟನಿಂಗಮ್ಮ(60), ಜಗದೀಶ್‌ ಎಂಬವರ ಪತ್ನಿ ಗೌರಮ್ಮ(60), ಮಂಜುನಾಥ್‌ ಎಂಬವರ ಪತ್ನಿ ಮಂಗಳಾ(25) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಕೆರಳಾಳುಸಂದ್ರ ಗ್ರಾಮದ 15 ಮಂದಿ ಟ್ರ್ಯಾಕ್ಟರ್ ಮೂಲಕ ತಮಿಳುನಾಡಿನ ದಬ್ಬಗುಳೇಶ್ವರ ದೇವಾಲಯಕ್ಕೆ ಹೋಗಿದ್ದಾಗ  ಈ ದುರ್ಘಟನೆ ಸಂಭವಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT