ಸಾಂದರ್ಭಿಕ ಚಿತ್ರ 
ರಾಜ್ಯ

ಇಂದು ವೈಕುಂಠ ಏಕಾದಶಿ: ವೆಂಕಟೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ 

ಇಂದು ವೈಕುಂಠ ಏಕಾದಶಿ. ತಿರುಪತಿ ಸೇರಿದಂತೆ ದೇಶದ ವಿವಿಧ ವೆಂಕಟೇಶ್ವರ ದೇಗುಲಗಳಲ್ಲಿ ವಿಶೇಷ ಪೂಜಾ ಹಾಗೂ ಧಾರ್ಮಿಕ ವಿಧಿವಿಧಾನ ಹಾಗೂ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಬೆಂಗಳೂರು: ಇಂದು ವೈಕುಂಠ ಏಕಾದಶಿ. ತಿರುಪತಿ ಸೇರಿದಂತೆ ದೇಶದ ವಿವಿಧ ವೆಂಕಟೇಶ್ವರ ದೇಗುಲಗಳಲ್ಲಿ ವಿಶೇಷ ಪೂಜಾ ಹಾಗೂ ಧಾರ್ಮಿಕ ವಿಧಿವಿಧಾನ ಹಾಗೂ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಈ ದಿನ ವಿಷ್ಣು ದೇವಾಲಯಗಳಲ್ಲಿ ದರ್ಶನ ಪಡೆದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ.ಹೀಗಾಗಿ ಭಕ್ತಾಧಿಗಳು ಇಂದು ಬೆಳಗಿನ ಜಾವದಿಂದಲೇ ದೇಗುಲಗಳಿಗೆ ತೆರಳಿ ದರ್ಶನ ಪಡೆಯುತ್ತಿದ್ದಾರೆ. ಬೆಂಗಳೂರಿನ ಹಲವು ದೇವಾಲಯಗಳಲ್ಲಿ ದರ್ಶನಕ್ಕೆ ಆಗಮಿಸಿರುವ ಭಕ್ತಾಧಿಗಳು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಇಸ್ಕಾನ್ ದೇವಾಲಯದಲ್ಲಿ ಭಕ್ತಾದಿಗಳಿಗೆ ಇಂದು ಪ್ರವೇಶ ನಿರ್ಬಂಧಿಸಲಾಗಿದ್ದು, ಆನ್ ಲೈನ್ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ.

ರಾಜಕೀಯ ನಾಯಕರು, ಗಣ್ಯರು ವೈಕುಂಠ ಏಕಾದಶಿ ಪ್ರಯುಕ್ತ ನಾಡಿನ ಜನತೆಗೆ ಶುಭಾಶಯ ತಿಳಿಸಿದ್ದಾರೆ. ಭಗವಾನ್ ಶ್ರೀಮನ್ನಾರಾಯಣ ಎಲ್ಲರ ಬದುಕಲ್ಲಿ ಸನ್ಮಂಗಳವನ್ನುಂಟುಮಾಡಲಿ ಎಂದು ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT