ಸಾಂದರ್ಭಿಕ ಚಿತ್ರ 
ರಾಜ್ಯ

ಸಿರಾ ಬಳಿ ರಸ್ತೆ ಅಪಘಾತ: ಮೂವರು ಸಾವು

ಸಿರಾ ತಾಲ್ಲೂಕಿನ ಗಾಂಧಿನಗರ ಕ್ರಾಸ್‌ನಲ್ಲಿ ಟ್ರಕ್ ವೊಂದು ನಿಂತಿದ್ದ ಮತ್ತೊಂದು ಟ್ರಕ್ ಗೆ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ತುಮಕೂರು: ಸಿರಾ ತಾಲ್ಲೂಕಿನ ಗಾಂಧಿನಗರ ಕ್ರಾಸ್‌ನಲ್ಲಿ ಟ್ರಕ್ ವೊಂದು ನಿಂತಿದ್ದ ಮತ್ತೊಂದು ಟ್ರಕ್ ಗೆ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಮೃತರನ್ನು ಟ್ರಕ್ ಚಾಲಕ ಶ್ರೀನಿವಾಸ್ (35), ಕ್ಲೀನರ್ ಮಹೇಶ್ (38) ಮತ್ತು ಮತ್ತೊಂದು ಟ್ರಕ್ ಚಾಲಕ ನಿಂಗರಾಜು (40) ಎಂದು ಗುರುತಿಸಲಾಗಿದೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಶಿರಾ ಕಡೆಯಿಂದ ತಮಿಳುನಾಡಿಗೆ ಕ್ಯಾಂಟರ್ ನಲ್ಲಿ ಭತ್ತ ಕಟಾವು ಮಾಡಯವ ಯಂತ್ರವನ್ನು ತೆಗೆದುಕೊಂಡು ಹೋಗಲಾಗುತ್ತಿತ್ತು. ಕ್ಯಾಂಟರ್ ಹಿಂಬದಿ ಚಕ್ರ ಪಂಚರ್ ಆಗಿದೆ. ಚಕ್ರ ಬದಲಿಸಲು ಚಾಲಕ ಮುಂದಾಗಿದ್ದಾರೆ. ಈ ವೇಳೆ ಬಳ್ಳಾರಿಯಿಂದ ಬೆಂಗಳೂರಿಗೆ  ಮೊಟ್ಟೆ ತುಂಬಿಕೊಂಡು ಸಾಗುತ್ತಿದ್ದ ಲಾರಿ ಕ್ಯಾಂಟರ್  ಗೆ ಡಿಕ್ಕಿಯಾಗಿದೆ.

ಕ್ಯಾಂಟರ್ ಲಾರಿಯಲ್ಲಿದ್ದ ಭತ್ತ ಕಟಾವು ಮಾಡುವ ಯಂತ್ರದ ಆಪರೇಟರ್  ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕು ಹೊಳೆಅನ್ನೇರಿ ಗ್ರಾಮದ ನಿಂಗರಾಜು (22)  ಹಾಗೂ ದಾವಣಗೆರೆ ತಾಲ್ಲೂಕಿನ ಸ್ಯಾಗಳಿ ಗ್ರಾಮದ ಶ್ರೀನಿವಾಸ್ (22) ಮತ್ತು ಲಾರಿ ಚಾಲಕ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಮಹೇಶ್ (25)   ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಕಳ್ಳಂಬೆಳ್ಳ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT