ಸಿದ್ದರಾಮಯ್ಯ 
ರಾಜ್ಯ

ಹನುಮ ಹುಟ್ಟಿದ ಡೇಟ್ ನಿನಗೆ ಗೊತ್ತಾ?: ಮೈಸೂರಿನ ಸ್ನೇಹಿತನಿಗೆ ಸಿದ್ದರಾಮಯ್ಯ ಪ್ರಶ್ನೆ

ಸಿದ್ದರಾಮಯ್ಯ ಅವರಿಗೂ ಧಾರ್ಮಿಕ ನಂಬಿಕೆಗಳಿಗೂ ಅಷ್ಟಕ್ಕೆ ಅಷ್ಟೇ ಎಂಬುದು ತಿಳಿದಿರುವಂಥಹದ್ದೇ... ಈ ಹಿಂದೆ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾಗ ಮೀನು ತಿಂದಿದ್ದು ವಿವಾದವಾಗಿತ್ತು. 

ಮೈಸೂರು: ಸಿದ್ದರಾಮಯ್ಯ ಅವರಿಗೂ ಧಾರ್ಮಿಕ ನಂಬಿಕೆಗಳಿಗೂ ಅಷ್ಟಕ್ಕೆ ಅಷ್ಟೇ ಎಂಬುದು ತಿಳಿದಿರುವಂಥಹದ್ದೇ... ಈ ಹಿಂದೆ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾಗ ಮೀನು ತಿಂದಿದ್ದು ವಿವಾದವಾಗಿತ್ತು. 

ಈಗ ಮೈಸೂರಿನ ಸಿದ್ದರಾಮನ ಹುಂಡಿಗೆ ಗ್ರಾಮಪಂಚಾಯ್ತಿ ಚುನಾವಣೆ ಹಿನ್ನೆಲೆ ಭೇಟಿ ನೀಡಿದ ವೇಳೆ ಸಿದ್ದರಾಮಯ್ಯ ಹನುಮ ಜಯಂತಿಯ ಬಗ್ಗೆ ತಮ್ಮ ಮನದ ಮಾತನ್ನು ಹೇಳಿದ್ದಾರೆ.

ಸ್ನೇಹಿತರ ಜೊತೆ ನಾನ್ ವೆಜ್ ಊಟಕ್ಕೆ ಕುಳಿತಾಗ ಸಿದ್ದರಾಮಯ್ಯಗೆ ಅಭಿಮಾನಿಗಳು ಅಣ್ಣಾ, ಇವತ್ತು ಹನುಮ ಜಯಂತಿ.... ಎಂದರು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಯಾವ ಜಯಂತಿ? ಹನುಮ ಹುಟ್ಟಿದ ದಿನಾಂಕ ನಿನಗೆ ಗೊತ್ತಾ? ಸ್ಪಷ್ಟವಾಗಿ ಗೊತ್ತಿದ್ರೆ ಜಯಂತಿ ಆಚರಣೆ ಮಾಡು ಇಲ್ಲದಿದ್ರೆ ಚಿಕನ್ ತಿನ್ನಬಹುದು, ಗೊತ್ತಿಲ್ಲ ತಾನೆ ಏನೂ ಆಗಲ್ಲ ತಿನ್ನು 
ಎಂದು ಹೇಳಿದ್ದಾರೆ.

ಈ ಮೊದಲು ನಾನು ದಿನಕ್ಕೆ 2 ಬಾರಿ ನಾನ್ ವೆಜ್ ಊಟ ಮಾಡುತ್ತಿದ್ದೆ. ಆಂಜಿಯೋಗ್ರಾಮ್ ಆದ ಬಳಿಕ ಈಗ ವಾರಕ್ಕೆ 3 ದಿನವಷ್ಟೇ ನಾನ್ ವೆಜ್ ಊಟ ಮಾಡುತ್ತಿದ್ದೇನೆ ಎಂದು ತಮ್ಮ ಆಹಾರದ ಕ್ರಮದ ಬಗ್ಗೆ ಮಾತನಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

US–Iran conflict| ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; 6ನೇ ದಿನಕ್ಕೆ ಕಾಲಿಟ್ಟ ಯುದ್ಧ –ಡೊನಾಲ್ಡ್ ಟ್ರಂಪ್ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಸೆನೆಟ್ ವಿಫಲ

'ಮಧ್ಯಪ್ರಾಚ್ಯ ಸಂಘರ್ಷ: ಇರಾನ್ ಯುದ್ಧಕ್ಕೆ ನಾನು 10ಕ್ಕೆ 15 ಅಂಕ ಕೊಡುತ್ತೇನೆ, ಅಮೆರಿಕಾ ಈಗ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ': Donald Trump

ರಾಜ್ಯ ಬಜೆಟ್ 2026-27: ಮದ್ಯ ತೆರಿಗೆಯಿಂದ ರಾಜ್ಯಕ್ಕೆ ಭಾರೀ ಆದಾಯ, ಆದಾಯ ಗುರಿ 45,000 ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ಚಿಂತನೆ..!

'ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್: ಇಂಧನ ಬೆಲೆ ಬೆಲೆ ಏರಿಕೆ ಭೀತಿ, ಪೆಟ್ರೋಲ್ ಬಂಕ್‌'ಗಳಿಗೆ ಮುಗಿಬಿದ್ದ ಜನ..!

SCROLL FOR NEXT