ವಿನಯ್ ಕುಲಕರ್ಣಿ 
ರಾಜ್ಯ

ಯೋಗೀಶ್ ಗೌಡ ಹತ್ಯೆ: ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಣೆ

ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ.

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ.

ವಿನಯ್ ಕುಲಕರ್ಣಿ ಇದಾಗಲೇ ನ್ಯಾಯಾಂಗ ಬಂಧನದಲ್ಲಿದ್ದು ಇಂದಿಗೆ ಅವಧಿ ಅಂತ್ಯವಾದ ಹಿನ್ನೆಲೆ ಕೋರ್ಟ್ ಮುಂದೆ ಹಾಜರಾಗಿದ್ದರು. 

ಈ ವೇಳೆ ಧಾರವಾಡ ವಿಶೇಷ ಸಿಬಿಐ ಕೋರ್ಟ್ ಜನವರಿ 8, 2021ರವರೆಗೆ ವಿನಯ್ ಕುಲಕರ್ಣಿಯವರ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT