ಎಸ್ ಎಲ್ ಧರ್ಮೇಗೌಡ (ಸಂಗ್ರಹ ಚಿತ್ರ) 
ರಾಜ್ಯ

ಚಿಕ್ಕಮಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡರ ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ರೈಲ್ವೆ ಹಳಿ ಪಕ್ಕ ಪತ್ತೆಯಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಸಹ ಸಿಕ್ಕಿದೆ.

ಚಿಕ್ಕಮಗಳೂರು: ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡರ ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ರೈಲ್ವೆ ಹಳಿ ಪಕ್ಕ ಪತ್ತೆಯಾಗಿದ್ದು ಆಘಾತವನ್ನುಂಟುಮಾಡಿದೆ. ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದೆ.

ಎಸ್ ಎಲ್ ಧರ್ಮೇಗೌಡ ಅವರ ಆತ್ಮಹತ್ಯೆ ಸುದ್ದಿ ಕೇಳಿದ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಘಾತ ವ್ಯಕ್ತಪಡಿಸಿದ್ದಾರೆ. ಧರ್ಮೇಗೌಡರು ತಾಳ್ಮೆಯ ಸಭ್ಯ ವ್ಯಕ್ತಿಯಾಗಿದ್ದರು. ಅವರ ನಿಧನ ಪಕ್ಷಕ್ಕೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಹ ಎಸ್ ಎಲ್ ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ಕೇಳಿ ವಿಷಾದ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT