ಮಂಗಳಮುಖಿ ಸುಧಾ 
ರಾಜ್ಯ

ಗ್ರಾಪಂ ಚುನಾವಣೆ: ಮಂಗಳಮುಖಿಗೆ ಗೆಲುವಿನ ಹಾರ

ತೀವ್ರ ಕುತೂಹಲ ಮೂಡಿಸಿದ್ದ ಗ್ರಾಮ ಪಂಚಾಯಿತಿಯ ಚುನಾವಣಾ ಫಲಿತಾಂಶ ಬುಧವಾರ ಹೊರ ಬಿದ್ದಿದ್ದು, ಮತದಾರರು ಮಂಗಳಮುಖಿಗೂ ಆಯ್ಕೆ ಮಾಡುವ ಮೂಲಕ ವಿಜಯದ ಮಾಲೆ ತೊಡಿಸಿದ್ದಾರೆ.

ಹೊಸಪೇಟೆ: ತೀವ್ರ ಕುತೂಹಲ ಮೂಡಿಸಿದ್ದ ಗ್ರಾಮ ಪಂಚಾಯಿತಿಯ ಚುನಾವಣಾ ಫಲಿತಾಂಶ ಬುಧವಾರ ಹೊರ ಬಿದ್ದಿದ್ದು, ಮತದಾರರು ಮಂಗಳಮುಖಿಗೂ ಆಯ್ಕೆ ಮಾಡುವ ಮೂಲಕ ವಿಜಯದ ಮಾಲೆ ತೊಡಿಸಿದ್ದಾರೆ.

ಹೊಸಪೇಟೆ ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿಯ ರಾಜಾಪುರದ ಕ್ಷೇತ್ರದಿಂದ ಮಂಗಳಮುಖಿ ಸುಧಾ ಗೆಲುವು ಸಾಧಿಸಿದ್ದಾರೆ. ಕಲ್ಲಹಳ್ಳಿ ಗ್ರಾಪಂ ಸ್ಥಾಪನೆಯಾಗಿ 26 ವರ್ಷ ಆಗಿದ್ದು, ಆಗಿನಿಂದಲೂ ಈ ಕ್ಷೇತ್ರದಲ್ಲಿ ಅವಿರೋಧವಾಗಿ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಆದರೀಗ ಇದೇ ಮೊದಲ ಬಾರಿಗೆ ಚುನಾವಣೆ  ನಡೆದಿದ್ದು, ಮಂಗಳಮುಖಿಗೆ ಆಯ್ಕೆ ಮಾಡುವ ಮೂಲಕ ಮತದಾರ ಬಾಂಧವರು ಆಶೀರ್ವಾದ ಮಾಡಿದ್ದಾರೆ‌.

ಒಟ್ಟು 622 ಮತ ಗಳಿಸಿರುವ ಸುಧಾ ಅವರು ಈ ಗ್ರಾಪಂ ನಲ್ಲಿ ಇದೆ ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು ವಿಶೇಷವಾಗಿದೆ. ಈ ವರೆಗೆ ಈ ಕಲ್ಲಹಳ್ಳಿ ಗ್ರಾಪಂನಲ್ಲಿ ಅವಿರೋಧ ಆಯ್ಕೆ ನಡೆಯುತ್ತಿತ್ತು. ಚುನಾವಣೆ ನಡೆದಿದ್ದರಿಂದ ಇಂತಹವರ ಆಯ್ಕೆಗೆ ಸಾಧ್ಯವಾಗಿದೆ.ರಾಜಾಪುರದ 3  ಮತಕ್ಷೇತ್ರಗಳಿಗೆ 6 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

SCROLL FOR NEXT