ಹೇಮಂತ್ ನಿಂಬಾಳ್ಕರ್ , ಅಜಯ್ ಹಿಲೋರಿ 
ರಾಜ್ಯ

ಐಎಂಎ ಹಗರಣ: ಹಿರಿಯ ಐಪಿಎಸ್ ಅಧಿಕಾರಿ ನಿಂಬಾಳ್ಕರ್, ಅಜಯ್ ಹಿಲೋರಿ ಸೇರಿ 8 ಮಂದಿಯನ್ನು ಬುಕ್ ಮಾಡಿದ ಸಿಬಿಐ

4,000 ಕೋಟಿ  ರೂ.ಐ-ಮಾನಿಟರಿ ಅಡ್ವೈಸರಿ (ಐಎಂಎ) ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕರ್ನಾಟಕ ಕೇಡರ್ ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ಮತ್ತು ಇತರೆ  8 ಮಂದಿಯನ್ನು ಬುಕ್ ಮಾಡಿದೆ.

ಬೆಂಗಳೂರು: 4,000 ಕೋಟಿ  ರೂ.ಐ-ಮಾನಿಟರಿ ಅಡ್ವೈಸರಿ (ಐಎಂಎ) ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕರ್ನಾಟಕ ಕೇಡರ್ ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ಮತ್ತು ಇತರೆ  8 ಮಂದಿಯನ್ನು ಬುಕ್ ಮಾಡಿದೆ.

1998 ರ ಬ್ಯಾಚ್ ಐಪಿಎಸ್ ಅಧಿಕಾರಿ ನಿಂಬಾಳ್ಕರ್ ಮತ್ತು 2008 ರ ಬ್ಯಾಚ್ ಐಪಿಎಸ್ ಅಧಿಕಾರಿ ಹಿಲೋರಿ ಅವರ ಪಾತ್ರದ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ಕರ್ನಾಟಕ ಸರ್ಕಾರದಿಂದ ಅನುಮೋದನೆ ದೊರೆತ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳ ಹೆಸರಲ್ಲದೆ ಐಎಂಎ, ಸಂಸ್ಥಾಪಕ ಮನ್ಸೂರ್ ಖಾನ್ ಮತ್ತು ಇತರರನ್ನು  ಸಹ ಸಿಬಿಐ ಬುಕ್ ಮಾಡಿದೆ.. ಕರ್ನಾಟಕ ಪೊಲೀಸ್ ಇಲಾಖೆಯ  ಹಿರಿಯ ಹುದ್ದೆಗಳಲ್ಲಿರುವ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಅನುಮತಿ ಕೋರಿ ಸಿಬಿಐ ರಾಜ್ಯ ಸರ್ಕಾರವನ್ನು ಸಂಪರ್ಕಿಸಿತ್ತು. ಐಎಂಎ ಸಂಸ್ಥಾಪಕ ಮಸೂರ್ ಖಾನ್ ಗೆ ಈ ಅಧಿಕಾರಿಗಳು ನೆರವಾಗಿದ್ದರೆಂದು ಸಿಬಿಐ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT