ಸಂಗ್ರಹ ಚಿತ್ರ 
ರಾಜ್ಯ

ದಾವಣಗೆರೆ: ವೆಂಟಿಲೇಟರ್ ಬೇಕೆಂದರೂ ನೀಡದ ವೈದ್ಯ ಸಿಬ್ಬಂದಿ, ಗರ್ಭಿಣಿ ಮಹಿಳೆ ಸಾವು

ವೈದ್ಯರ ನಿರ್ಲಕ್ಷದ ಕಾರಣ ಗರ್ಭಿಣಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ವರದಿಯಾಗಿದೆ.. 

ದಾವಣಗೆರೆ: ವೈದ್ಯರ ನಿರ್ಲಕ್ಷದ ಕಾರಣ ಗರ್ಭಿಣಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ವರದಿಯಾಗಿದೆ..

ಮೃತಳನ್ನು  ಚಿತ್ರದುರ್ಗ ಜಿಲ್ಲೆಯ ಹುಲ್ಲೂರು ಗ್ರಾಮದ ಭವಾನಿ (24) ಎಂದು ಗುರುತಿಸಲಾಗಿದೆ. ಸಂಬಂಧಿಕರು ಹೇಳಿದಂತೆ  ವೆಂಟಿಲೇಟರ್ ಲಭ್ಯವಿಲ್ಲದಿರುವುದು ಈ ದುರಂತಕ್ಕೆ ಮುಖ್ಯ ಕಾರಣವಾಗಿದೆ."ರೋಗಿಗೆ ವೆಂಟಿಲೇಟರ್ ಅಗತ್ಯವಿದ್ದರೂ, ವೈದ್ಯಕೀಯ ಸಿಬ್ಬಂದಿ ಒದಗಿಸಲಿಲ್ಲ ಮತ್ತು ವೈದ್ಯರು ನಿರ್ಲಕ್ಷ ವಹಿಸಿದ್ದರು. ಎಂದು ಅವರು ಆರೋಪಿಸಿದರು.

ಮೃತರ ಸಂಬಂಧಿಕರು ಆಸ್ಪತ್ರೆಯ ಮುಂದೆ ತಮ್ಮ ದುಃಖ ಹಾಗೂ ಆಕ್ರೋಶವನ್ನು ಪ್ರದರ್ಶಿಸಿದ್ದಾರೆ. ಆದಾಗ್ಯೂ, ಪೊಲೀಸರು ಸ್ಥಳಕ್ಕೆ ಆಗಮಿಸಿ ಉದ್ವಿಗ್ನ ಸ್ಥಿತಿಯನ್ನು ವಾರಿಸುವಲ್ಲಿ ಯಶಸ್ವಿಯಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT