ಸಾಂದರ್ಭಿಕ ಚಿತ್ರ 
ರಾಜ್ಯ

ತಾಯಿಯನ್ನೇ ಕೊಂದಿದ್ದ ಟೆಕ್ಕಿ ಅಮೃತಾ ಬಂಧನ: ಪ್ರಕರಣಕ್ಕೆ ಟ್ವಿಸ್ಟ್

ತಾಯಿಯನ್ನು ಕೊಂದು, ಸಹೋದರರನ್ನ ಕೊಲೆ ಮಾಡಲು ಯತ್ನಿಸಿದ್ದ ಸಾಫ್ಟ್ ವೇರ್ ಎಂಜಿನೀಯರ್ ಅಮೃತಾಳನ್ನು ಪೊಲೀಸರರು ಬಂಧಿಸಿದ್ದಾರೆ.

ಬೆಂಗಳೂರು: ತಾಯಿಯನ್ನು ಕೊಂದು, ಸಹೋದರರನ್ನ ಕೊಲೆ ಮಾಡಲು ಯತ್ನಿಸಿದ್ದ ಸಾಫ್ಟ್ ವೇರ್ ಎಂಜಿನೀಯರ್ ಅಮೃತಾಳನ್ನು ಪೊಲೀಸರರು ಬಂಧಿಸಿದ್ದಾರೆ.

ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದ ಅಮ್ಮನ ಕತ್ತು ಸೀಳಿ ಕೊಲೆ ಮಾಡಿ ಮಗಳು ಪರಾರಿಯಾಗಿದ್ದಳು. 

ಫೆ. 2ರಂದು ಕೆ.ಆರ್​. ಪುರಂನ ಮನೆಯಲ್ಲಿ ಅಮ್ಮನನ್ನು ಕೊಂದಿದ್ದ ಅಮೃತಾ ಬಳಿಕ ತನ್ನ ಮನೆಯ ಬಳಿ ಪಲ್ಸರ್​ ಬೈಕ್​ನಲ್ಲಿ ಬಂದಿದ್ದ ಪ್ರಿಯಕರನೊಂದಿಗೆ ತೆರಳಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. 

ಈ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಬೆಂಗಳೂರು ವಿಮಾನ ನಿಲ್ದಾಣದ ಪಾರ್ಕಿಂಗ್ ಏರಿಯಾದಲ್ಲಿ ಆ ಬೈಕನ್ನು ವಶಕ್ಕೆ ಪಡೆದಿದ್ದರು. ಇಂದು ಆರೋಪಿಗಳಾದ ಅಮೃತಾ ಮತ್ತು ಆಕೆಯ ಪ್ರಿಯಕರ ಶ್ರೀಧರ್ ರಾವ್​ನನ್ನು ಅಂಡಮಾನ್​ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಇಬ್ಬರು ಆರೋಪಿಗಳನ್ನು ಕೆ.ಆರ್​. ಪುರಂ ಇನ್ಸ್​ಪೆಕ್ಟರ್ ಅಂಬರೀಶ್ ನೇತೃತ್ವದಲ್ಲಿ ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT