ಸಾಂದರ್ಭಿಕ ಚಿತ್ರ 
ರಾಜ್ಯ

ತಾಯಿಯನ್ನೇ ಕೊಂದಿದ್ದ ಟೆಕ್ಕಿ ಅಮೃತಾ ಬಂಧನ: ಪ್ರಕರಣಕ್ಕೆ ಟ್ವಿಸ್ಟ್

ತಾಯಿಯನ್ನು ಕೊಂದು, ಸಹೋದರರನ್ನ ಕೊಲೆ ಮಾಡಲು ಯತ್ನಿಸಿದ್ದ ಸಾಫ್ಟ್ ವೇರ್ ಎಂಜಿನೀಯರ್ ಅಮೃತಾಳನ್ನು ಪೊಲೀಸರರು ಬಂಧಿಸಿದ್ದಾರೆ.

ಬೆಂಗಳೂರು: ತಾಯಿಯನ್ನು ಕೊಂದು, ಸಹೋದರರನ್ನ ಕೊಲೆ ಮಾಡಲು ಯತ್ನಿಸಿದ್ದ ಸಾಫ್ಟ್ ವೇರ್ ಎಂಜಿನೀಯರ್ ಅಮೃತಾಳನ್ನು ಪೊಲೀಸರರು ಬಂಧಿಸಿದ್ದಾರೆ.

ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದ ಅಮ್ಮನ ಕತ್ತು ಸೀಳಿ ಕೊಲೆ ಮಾಡಿ ಮಗಳು ಪರಾರಿಯಾಗಿದ್ದಳು. 

ಫೆ. 2ರಂದು ಕೆ.ಆರ್​. ಪುರಂನ ಮನೆಯಲ್ಲಿ ಅಮ್ಮನನ್ನು ಕೊಂದಿದ್ದ ಅಮೃತಾ ಬಳಿಕ ತನ್ನ ಮನೆಯ ಬಳಿ ಪಲ್ಸರ್​ ಬೈಕ್​ನಲ್ಲಿ ಬಂದಿದ್ದ ಪ್ರಿಯಕರನೊಂದಿಗೆ ತೆರಳಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. 

ಈ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಬೆಂಗಳೂರು ವಿಮಾನ ನಿಲ್ದಾಣದ ಪಾರ್ಕಿಂಗ್ ಏರಿಯಾದಲ್ಲಿ ಆ ಬೈಕನ್ನು ವಶಕ್ಕೆ ಪಡೆದಿದ್ದರು. ಇಂದು ಆರೋಪಿಗಳಾದ ಅಮೃತಾ ಮತ್ತು ಆಕೆಯ ಪ್ರಿಯಕರ ಶ್ರೀಧರ್ ರಾವ್​ನನ್ನು ಅಂಡಮಾನ್​ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಇಬ್ಬರು ಆರೋಪಿಗಳನ್ನು ಕೆ.ಆರ್​. ಪುರಂ ಇನ್ಸ್​ಪೆಕ್ಟರ್ ಅಂಬರೀಶ್ ನೇತೃತ್ವದಲ್ಲಿ ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT