ಚಿಕ್ಕೋಡಿಯಲ್ಲಿ ಭೀಕರ ರಸ್ತೆ ಅಪಘಾತ: ಹಲವು ಮಂದಿಗೆ ಗಾಯ 
ರಾಜ್ಯ

ಚಿಕ್ಕೋಡಿಯಲ್ಲಿ ಭೀಕರ ರಸ್ತೆ ಅಪಘಾತ: ಹಲವು ಮಂದಿಗೆ ಗಾಯ

ದ್ರಾಕ್ಷಿ ತುಂಬಿದ ಗೂಡ್ಸ್ ವಾಹನ ಹಾಗೂ ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವು ಮಂದಿ ಗಾಯಗೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ಕಮತನೂರ ಬಳಿಯ ಸಂಕೇಶ್ವರ- ಜೇವಗಿ೯ ರಾಜ್ಯ ಹೆದ್ದಾರಿ ಮೇಲೆ ನಡೆದಿದೆ.

ಚಿಕ್ಕೋಡಿ: ದ್ರಾಕ್ಷಿ ತುಂಬಿದ ಗೂಡ್ಸ್ ವಾಹನ ಹಾಗೂ ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವು ಮಂದಿ ಗಾಯಗೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ಕಮತನೂರ ಬಳಿಯ ಸಂಕೇಶ್ವರ- ಜೇವಗಿ೯ ರಾಜ್ಯ ಹೆದ್ದಾರಿ ಮೇಲೆ ನಡೆದಿದೆ.

ಅಪಘಾತದಲ್ಲಿ ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಮೂಲಗಳ ಪ್ರಕಾರ ದ್ರಾಕ್ಷಿ ತುಂಬಿಸಿಕೊಂಡು ಬೆಳಗಾವಿ ಕಡೆಗೆ ಸಾಗುತ್ತಿದ್ದ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ, ಮದುವೆ ಮುಗಿಸಿಕೊಂಡು ಚಿಕ್ಕೋಡಿ ಕಡೆಗೆ ತೆರಳುತ್ತಿದ್ದ  ಮಿನಿ ಬಸ್ಸಿಗೆ ಢಿಕ್ಕಿ ಹೊಡೆದಿದೆ.

ಗಾಯಾಳುಗಳು ಚಿಕ್ಕೋಡಿ ತಾಲೂಕಿನ ಬಸನಾಳಗಡ್ಡೆ ಗ್ರಾಮದವರು ಎನ್ನಲಾಗಿದ್ದು, ಸಂಕೇಶ್ವರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಿನಿ ಬಸ್ಸಿನಲ್ಲಿ 30 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT