ಸಾಂದರ್ಭಿಕ ಚಿತ್ರ 
ರಾಜ್ಯ

ಹಾವೇರಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ:ಕಸಾಪ ಅಧ್ಯಕ್ಷ ಮನು ಬಳಿಗಾರ್ ಘೋಷಣೆ

ಮುಂಬರುವ 86ನೇ ಅಖಿಲ‌ ಭಾರತ ಸಾಹಿತ್ಯ ಸಮ್ಮೇಳನದ ಪಟ್ಟ ಹಾವೇರಿ ಪಾಲಾಗಿದೆ.ಸಮ್ಮೇಳನದ ಹೊಣೆಗಾರಿಕೆ ಹೊತ್ತುಕೊಳ್ಳಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಾವೇರಿ,  ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯ ಮಧ್ಯೆ ತೀವ್ರ  ಪೈಪೋಟಿ ಏರ್ಪಟ್ಟಿತ್ತು.

ಕಲಬುರಗಿ: ಮುಂಬರುವ 86ನೇ ಅಖಿಲ‌ ಭಾರತ ಸಾಹಿತ್ಯ ಸಮ್ಮೇಳನದ ಪಟ್ಟ ಹಾವೇರಿ ಪಾಲಾಗಿದೆ.ಸಮ್ಮೇಳನದ ಹೊಣೆಗಾರಿಕೆ ಹೊತ್ತುಕೊಳ್ಳಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಾವೇರಿ,  ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯ ಮಧ್ಯೆ ತೀವ್ರ  ಪೈಪೋಟಿ ಏರ್ಪಟ್ಟಿತ್ತು.

ಕಲಬುರಗಿ ನಗರಾಭಿವೃದ್ಧಿ ಕಚೇರಿಯಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಮೂಲ ಹಾವೇರಿ ಜಿಲ್ಲೆಗೆ ಸಮ್ಮೇಳನದ ‌ಪಟ್ಟ ಒಲಿದು ಬಂದಿದೆ. ಮುಂಬರುವ 86ನೇ  ಅಕ್ಷರ ಜಾತ್ರೆಗೆ ಹಾವೇರಿ ಜಿಲ್ಲೆ ಸಾಕ್ಷಿಯಾಗಲಿದೆ. 

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲು ನಡೆಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷ ನಡೆಸುವುದರ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಮನು ಬಳಿಗಾರ್ ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT