ಕನ್ನಡವನ್ನು ಕಲಿಕಾ ಮಾಧ್ಯಮವನ್ನಾಗಿ ಮಾಡಿ: ಸಾಹಿತ್ಯ ಸಮ್ಮೇಳನದಲ್ಲಿ ಮೊಳಗಿದ ದನಿ 
ರಾಜ್ಯ

ಕನ್ನಡವನ್ನು ಕಲಿಕಾ ಮಾಧ್ಯಮವನ್ನಾಗಿ ಮಾಡಿ: ಸಾಹಿತ್ಯ ಸಮ್ಮೇಳನದಲ್ಲಿ ಮೊಳಗಿದ ದನಿ

3 ದಿನಗಳ ಕಾಲ ಅದ್ದೂರಿಯಾಗಿ ನಡೆದ 845ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಮುಕ್ತಾಯಗೊಂಡಿದ್ದು, ಸಮ್ಮೇಳನದಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಕಲಿಕಾ ಮಾಧ್ಯಮವನ್ನಾಗಿ ಮಾಡುವಂತೆ ಒತ್ತಾಯಗಳು ಕೇಳಿ ಬಂದವು. 

ಕಲಬುರಗಿ: 3 ದಿನಗಳ ಕಾಲ ಅದ್ದೂರಿಯಾಗಿ ನಡೆದ 845ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಮುಕ್ತಾಯಗೊಂಡಿದ್ದು, ಸಮ್ಮೇಳನದಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಕಲಿಕಾ ಮಾಧ್ಯಮವನ್ನಾಗಿ ಮಾಡುವಂತೆ ಒತ್ತಾಯಗಳು ಕೇಳಿ ಬಂದವು. 

ಸಮ್ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಪರೋಕ್ಷವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. 

ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಯಿಂದ ನೋವಾಗುತ್ತಿದೆ. ಮೂಲಸಂವಿಧಾನ ಬಲಿಸುವ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುವ ಕೆಲಸವನ್ನು ಯಾರೂ ಮಾಡಬಾರದು ಎಂದು ಹೇಳಿದರು. 

ಇದೇ ವೇಳೆ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಮಾತೃಭಾಷೆಯಲ್ಲಿಯೇ ಪ್ರಾಥಮಿಕ ಶಿಕ್ಷಣವನ್ನು ನೀಡುವ ವಿಚಾರವಾಗಿ ಸಂವಿಧಾನದಲ್ಲಿ ತಿದ್ದುಪಡಿ ತರಬೇಕೆಂದು ಪ್ರಧಾನಿಗೆ ಮನವಿ ಮಾಡಲಾಗಿತ್ತು. ಆದರೆ, ಅದು ಕಾರ್ಯಸಾಧುಗೊಂಡಿಲ್ಲ. ಇದೀಗ ರಾಜ್ಯದ ಮುಖ್ಯಮಂತ್ರಿಗಳು ಪ್ರಧಾನಮಂತ್ರಿ ಮೇಲೆ ಒತ್ತಡ ಹೇರಿ ಆ ಬೇಡಿಕೆಯನ್ನು ಈಡೇರಿಸಬೇಕಂದು ಒತ್ತಾಯಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT