ಶೃಂಗೇರಿ ಶಾರದಾ ದೇವಾಲಯಕ್ಕೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ 
ರಾಜ್ಯ

ಶೃಂಗೇರಿ ಶಾರದಾ ದೇವಾಲಯಕ್ಕೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ 

ಶೃಂಗೇರಿ ಶಾರದಾ ದೇವಾಲಯಕ್ಕೆ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ನೀಡಿದ್ದಾರೆ. 

ಶೃಂಗೇರಿ: ಶೃಂಗೇರಿ ಶಾರದಾ ದೇವಾಲಯಕ್ಕೆ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ನೀಡಿದ್ದಾರೆ. 

ಶೃಂಗೇರಿ ಮಠದ ಆಡಳಿತಾಧಿಕಾರಿಗಳಾದ ಡಾ.ವಿ.ಆರ್.ಗೌರಿಶಂಕರ್ ಪೂರ್ಣಕುಂಭ ನೀಡಿ ಮೋಹನ್ ಭಾಗವತ್ ಅವರನ್ನು ಸಂಪ್ರದಾಯಿಕವಾಗಿ ಸ್ವಾಗತಿಸಿದರು. ನಂತರ ಶಾರದಾ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಉಭಯ ಜಗದ್ಗುರುಗಳನ್ನು ಭೇಟಿ ಮಾಡಿದರು. 

ಹರಿಹರಪುರದ ಪ್ರಬೋಧಿನಿ ಗುರುಕುಲದಲ್ಲಿ ಅರ್ಧಮಂಡಲೋತ್ಸವ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಮೋಹನ್ ಭಾಗವತ್ ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿದ್ದಾರೆ. ಫೆ.10 ರಂದು ಅರ್ಧಮಂಡಲೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT