ಮಗುವಿಗೆ ಥಳಿಸುತ್ತಿರುವ ಅಂಗನವಾಡಿ ಸಿಬ್ಬಂದಿ 
ರಾಜ್ಯ

ಅ, ಆ ಬರೆಯುವ ವಿಚಾರಕ್ಕೆ ಕೆಂಡಾಮಂಡಲ: ಮಗುವನ್ನು ಅಮಾನವೀಯವಾಗಿ ಥಳಿಸಿದ ಅಂಗನವಾಡಿ ಕಾರ್ಯಕರ್ತೆ

ಅ, ಆ ಬರೆಯುವ ವಿಚಾರಕ್ಕೆ ಮಗುವಿನ ಮೇಲೆ ಕೆಂಡಾಮಂಡಲಗೊಂಡಿರುವ ಅಂಗನವಾಡಿ ಕಾರ್ಯಕರ್ತೆಯೊಬ್ಬಳು ಮಗುವನ್ನು ಅಮಾನವೀಯವಾಗಿ ಥಳಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ನಡೆದಿದೆ. 

ಕೊಪ್ಪಳ: ಅ, ಆ ಬರೆಯುವ ವಿಚಾರಕ್ಕೆ ಮಗುವಿನ ಮೇಲೆ ಕೆಂಡಾಮಂಡಲಗೊಂಡಿರುವ ಅಂಗನವಾಡಿ ಕಾರ್ಯಕರ್ತೆಯೊಬ್ಬಳು ಮಗುವನ್ನು ಅಮಾನವೀಯವಾಗಿ ಥಳಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ನಡೆದಿದೆ. 

ಮಗುವನ್ನು ಥಳಿಸಿದ ಅಂಗನವಾಡಿ ಕಾರ್ಯಕರ್ತೆಯನ್ನು ಸಂಗಮ್ಮ ಎಂದು ಹೇಳಲಾಗುತ್ತಿದೆ. ಅ, ಆ ಬರೆದು ಕೊಡುವ ವಿಚಾರಕ್ಕೆ ಮಗುವಿನ ಮೇಲೆ ಕೆಂಡಾಮಂಡಲಗೊಂಡಿರುವ ಸಂಗಮ್ಮ ಮಗುವಿಗೆ ಥಳಿಸಿ, ಕಪಾಳಕ್ಕೆ ಹೊಡೆದಿದ್ದಾಳೆ. ಅಷ್ಟೇ ಅಲ್ಲದೆ, ಬಾಯಿಗು ಬಡಿದು, ಕಟ್ಟಿಯಿಂದ ಅಮಾನವೀಯವಾಗಿ ಥಳಿಸಿದ್ದಾಳೆ. 

ಮಗುವನೊಂದಿಗೆ ಅಂಗನವಾಡಿ ಕಾರ್ಯಕರ್ತೆ ಅಮಾನವೀಯವಾಗಿ ವರ್ತಿಸಿರುವ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಘಲಲ್ಲಿ ಹರಿದಾಡತ್ತಿದ್ದು, ವೈರಲ್ ಆಗಿದೆ. ಮಹಿಳೆ ವಿರುದ್ಧ ಇದೀಗ ಹಲವು ಟೀಕೆಗಳು ವ್ಯಕ್ತವಾಗತೊಡಗಿವೆ. ಘಟನೆ ಗುಂಡೂರು ಗ್ರಾಮದ ಸಜ್ಜಿಹೊಲ ಏರಿಯಾ ಅಂಗವಾಡಿ ಕೇಂದ್ರದಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT