ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿ  ಕೃಷ್ಣಮಠದ  ಕೊಳದಲ್ಲಿ ಮುಳುಗಿ ಚೆನ್ನೈ  ವ್ಯಕ್ತಿ  ಸಾವು

ಚೆನ್ನೈನ  62 ವರ್ಷದ  ವ್ಯಕ್ತಿಯೊಬ್ಬರು  ಶ್ರೀ ಕೃಷ್ಣ ಮಠದ  ಮಾಧ್ವ ಸರೋವರದಲ್ಲಿ   ಮಂಗಳವಾರ ಮುಂಜಾನೆ  ನೀರನಲ್ಲಿ ಮುಳುಗಿ  ಸಾವನ್ನಪ್ಪಿರುವ  ದುರಂತ ಘಟನೆ  ನಡೆದಿದೆ.

ಉಡುಪಿ:  ಚೆನ್ನೈನ  62 ವರ್ಷದ  ವ್ಯಕ್ತಿಯೊಬ್ಬರು   ಶ್ರೀ ಕೃಷ್ಣ ಮಠದ  ಮಾಧ್ವ ಸರೋವರದಲ್ಲಿ   ಮಂಗಳವಾರ ಮುಂಜಾನೆ  ನೀರನಲ್ಲಿ ಮುಳುಗಿ  ಸಾವನ್ನಪ್ಪಿರುವ  ದುರಂತ ಘಟನೆ  ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕ್ಯಾಪ್ಟನ್ ಜಿ. ಶ್ರೀಧರನ್   ಎಂದು ಗುರುತಿಸಲಾಗಿದೆ ಎಂದು  ಪೊಲೀಸರು ತಿಳಿಸಿದ್ದಾರೆ.

ಪವಿತ್ರ ಕೊಳದಲ್ಲಿ ಸ್ನಾನ ಮಾಡಲು ತೆರಳಿದ್ದಾಗ   ಶ್ರೀಧರನ್  ಅಕಸ್ಮಿಕವಾಗಿ  ಕಾಲು ಜಾರಿ ಬಿದ್ದು  ಸಾವನ್ನಪ್ಪಿರುವ  ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ಈ ಘಟನೆ ಬೆಳಗಿನ ಜಾವ  ನಾಲ್ಕು ಗಂಟೆಗೆ ನಡೆದಿದೆ  ಎಂದು ಹೇಳಲಾಗಿದೆ.

ಉಡುಪಿ ಪೊಲೀಸರು   ಈ ಸಂಬಂಧ   ಅಸ್ವಾಭಾವಿಕ ಸಾವಿನ ಪ್ರಕರಣವನ್ನು  ದಾಖಲಿಸಿಕೊಂಡು  ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT