ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿ  ಕೃಷ್ಣಮಠದ  ಕೊಳದಲ್ಲಿ ಮುಳುಗಿ ಚೆನ್ನೈ  ವ್ಯಕ್ತಿ  ಸಾವು

ಚೆನ್ನೈನ  62 ವರ್ಷದ  ವ್ಯಕ್ತಿಯೊಬ್ಬರು  ಶ್ರೀ ಕೃಷ್ಣ ಮಠದ  ಮಾಧ್ವ ಸರೋವರದಲ್ಲಿ   ಮಂಗಳವಾರ ಮುಂಜಾನೆ  ನೀರನಲ್ಲಿ ಮುಳುಗಿ  ಸಾವನ್ನಪ್ಪಿರುವ  ದುರಂತ ಘಟನೆ  ನಡೆದಿದೆ.

ಉಡುಪಿ:  ಚೆನ್ನೈನ  62 ವರ್ಷದ  ವ್ಯಕ್ತಿಯೊಬ್ಬರು   ಶ್ರೀ ಕೃಷ್ಣ ಮಠದ  ಮಾಧ್ವ ಸರೋವರದಲ್ಲಿ   ಮಂಗಳವಾರ ಮುಂಜಾನೆ  ನೀರನಲ್ಲಿ ಮುಳುಗಿ  ಸಾವನ್ನಪ್ಪಿರುವ  ದುರಂತ ಘಟನೆ  ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕ್ಯಾಪ್ಟನ್ ಜಿ. ಶ್ರೀಧರನ್   ಎಂದು ಗುರುತಿಸಲಾಗಿದೆ ಎಂದು  ಪೊಲೀಸರು ತಿಳಿಸಿದ್ದಾರೆ.

ಪವಿತ್ರ ಕೊಳದಲ್ಲಿ ಸ್ನಾನ ಮಾಡಲು ತೆರಳಿದ್ದಾಗ   ಶ್ರೀಧರನ್  ಅಕಸ್ಮಿಕವಾಗಿ  ಕಾಲು ಜಾರಿ ಬಿದ್ದು  ಸಾವನ್ನಪ್ಪಿರುವ  ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ಈ ಘಟನೆ ಬೆಳಗಿನ ಜಾವ  ನಾಲ್ಕು ಗಂಟೆಗೆ ನಡೆದಿದೆ  ಎಂದು ಹೇಳಲಾಗಿದೆ.

ಉಡುಪಿ ಪೊಲೀಸರು   ಈ ಸಂಬಂಧ   ಅಸ್ವಾಭಾವಿಕ ಸಾವಿನ ಪ್ರಕರಣವನ್ನು  ದಾಖಲಿಸಿಕೊಂಡು  ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT