ರಾಜ್ಯ

ಕೈದಿ ಪರಾರಿ: ಮೂವರು ಪೊಲೀಸರು ಅಮಾನತು

Shilpa D

ಕಲಬುರಗಿ: ಕಲಬುರಗಿ ಜಿಲ್ಲಾಸ್ಪತ್ರೆಯ ವಾಡ್೯ನಿಂದ ವಿಚಾರಣಾಧೀನ ಕೈದಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಸಿಎಆರ್ ವಿಭಾಗದ ಮೂವರು ಪೊಲೀಸರನ್ನು ಅಮಾನತುಗೊಳಿಸಿ ಕಲಬುರಗಿ ನಗರ ಡಿಸಿಪಿ ಕಿಶೋರ್ ಬಾಬು ಆದೇಶ ಹೊರಡಿಸಿದ್ದಾರೆ.

ಕುಖ್ಯಾತ ಅಂತಾರಾಜ್ಯ ಕಳ್ಳ ಮುಜೀಬ್ (25) ಎಂಬ ವಿಚಾರಣಾಧೀನ ಕೈದಿ ಆಸ್ಪತ್ರೆಯಿಂದ ಪರಾರಿಯಾಗಿದ್ದನು.

SCROLL FOR NEXT