ವಾಣಿಜ್ಯ ಮಳಿಗೆಗಳು 
ರಾಜ್ಯ

ಹೊಸಪೇಟೆ: ದರ್ಗಾ ಮಸೀದಿಗೆ ಸೇರಿದ 20ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳ ಡೆಮಾಲಿಸ್ ಗೆ ಆದೇಶ

ನಗರದ ದರ್ಗಾ ಹಾಗೂ ಮಸೀದಿ ಸೇರಿದಂತೆ 20ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳ ಡೆಮಾಲಿಸ್ ಗೆ ಹೊಸಪೇಟೆ ನಗರಸಭೆ ಆದೇಶ ಮಾಡಿದೆ.

ಹೊಸಪೇಟೆ: ನಗರದ ದರ್ಗಾ ಮಸೀದಿಗೆ ಸೇರಿದ 20ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳ ಡೆಮಾಲಿಸ್ ಗೆ ಹೊಸಪೇಟೆ ನಗರಸಭೆ ಆದೇಶ ಮಾಡಿದೆ.

ಇಂದು ಸಂಜೆಯೊಳಗೆ ಸ್ವಯಂ ಪ್ರೇರಿತರಾಗಿ ಮಳಿಗೆ ತೆರವುಗೊಳಿಸದಿದ್ದರೆ ಜೆ.ಸಿ.ಬಿ.ಮೂಲಕ ಡೆಮಾಲಿಸ್ ಮಾಡುವುದಾಗಿ ನಗರಸಭೆ ಎಚ್ಚರಿಕೆ ನೀಡಿದೆ.

ಸುಪ್ರೀಂಕೋರ್ಟ್ ಆದೇಶದನ್ವಯ ರಸ್ತೆ ಒತ್ತುವರಿಯಾಗಿರುವ ಕಟ್ಟಡಗಳನ್ನ ತೆರವುಗೊಳಿಸುತ್ತಿರುವುದಾಗಿ ನಗರಸಭೆ  ಹೇಳಿಕೊಂಡಿದೆ.

ನಗರಸಭೆ ನೂಟೀಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಮಸೀದಿಯ ಆಡಳಿತ ಮಂಡಳಿಯ ಸದಸ್ಯರು ಸ್ವಯಂ ಪ್ರೇರಿತರಾಗಿ ತರಾತುರಿಯಲ್ಲಿ ಮಳಿಗೆ ತೆರವುಗೊಳಿಸುತ್ತಿದ್ದಾರೆ.

ನಗರಸಭೆಯ ತರಾತುರಿ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿರುವ ಮಸೀದಿ ಆಡಳಿತ ಮಂಡಳಿ, ಕನಿಷ್ಠ ಒಂದು ವಾರ ಕಾಲಾವಕಾಶ ನೀಡಿದರೆ ಇಲ್ಲಿರುವ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುತಿತ್ತು ಎಂದು ಹೇಳಿದೆ. 

ದರ್ಗಾ ಹಾಗೂ ಮಸೀದಿ ವಕ್ಫ್ ಬೋರ್ಡ್ ಗೆ ಸಂಭಂದಿಸಿದೆ. ಆದರೆ ರಾಜಕೀಯ ದುರುದ್ದೇಶದಿಂದ ಈ ರೀತಿಯಾಗಿ ಮಸೀದಿಯನ್ನ ತೆರವುಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT