ಸಾಂದರ್ಭಿಕ ಚಿತ್ರ 
ರಾಜ್ಯ

ಹೆಚ್ ಡಿ ಕೋಟೆ : ಕೆರೆಯಲ್ಲಿ ಈಜಲು ಹೋದ 4 ಬಾಲಕರು ನೀರು ಪಾಲು

ಕೆರೆಗೆ ಈಜಲು ಹೋದ ನಾಲ್ವರು ಬಾಲಕರು ನೀರು ಪಾಲಾದ ವಿದ್ರಾವಕ ಘಟನೆ  ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆಯಲ್ಲಿ ನಡೆದಿದೆ. 

ಮೈಸೂರು: ಕೆರೆಗೆ ಈಜಲು ಹೋದ ನಾಲ್ವರು ಬಾಲಕರು ನೀರು ಪಾಲಾದ ವಿದ್ರಾವಕ ಘಟನೆ  ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆಯಲ್ಲಿ ನಡೆದಿದೆ. 

ಇಂದು ಶಿವರಾತ್ರಿ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇದ್ದ ಕಾರಣ ನಾಲ್ವರು ಸ್ನೇಹಿತರು ಹೆಚ್. ಡಿ. ಕೋಟೆಯ ಮಲ್ಬಾರ್ ಕೆರೆಯಲ್ಲಿ ಈಜಲು ಹೋಗಿದ್ದರು. ಕೆರೆಯ ಆಳದ ನೀರಿಗೆ ನಾಲ್ವರು ಯುವಕರು ಇಳಿದಾಗ ನೀರಿನ ಪ್ರಭಾವಕ್ಕೆ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತ ಬಾಲಕರನ್ನು ಕಿರಣ್, ಕೆಂಡ, ರೋಹಿತ್, ಯಶವಂತ‌ ಎಂದು ಗುರುತಿಸಲಾಗಿದೆ.

ಕೆರೆ ಏರಿ ಮೇಲೆ ಬಾಲಕರ ಬಟ್ಟೆ ಹಾಗೂ ಸೈಕಲ್​​​​ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಗ್ರಾಮಸ್ಥರಿಂದ ಕೆರೆಯಲ್ಲಿ ಹುಡುಕಾಟ ನಡೆಸಲಾಗಿದ್ದು, ನಾಲ್ವರ ಮೃತದೇಹಗಳನ್ನೂ ಪತ್ತೆಮಾಡಲಾಗಿದೆ. ಘಟನೆ ಸಂಬಂಧ ಹೆಚ್.ಡಿ. ಕೋಟೆ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲವ್ ಅಲ್ಲ ಅದು 'ಬಲವಂತದ ಮದುವೆ': ಕಾಂಗ್ರೆಸ್‌ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ದೇವೇಗೌಡ!

'ಅಶ್ಲೀಲ ಅಲ್ಲ, ಹಾಡನ್ನು Rewrite ಮಾಡ್ತೇನೆ': ನಿರ್ದೇಶಕ Prem ಕ್ಷಮೆಯಾಚನೆ! ನಟಿ ನೋರಾ, ಸಾಹಿತಿ ಅಲಂ ಬಗ್ಗೆಯೂ ಕಿಡಿ! Video

ಹಿಜ್ಬೊಲ್ಲಾ ಉಗ್ರ ಸಂಘಟನೆ ಮೇಲೇಳದಂತೆ ಇಸ್ರೇಲ್ ಭೀಕರ ದಾಳಿ: 80ಕ್ಕೂ ಹೆಚ್ಚು ಸ್ಥಳಗಳು ಧ್ವಂಸ

ಇದ್ದಕ್ಕಿದ್ದಂತೆ Beep ಶಬ್ದ: 'ರಂಗಸ್ಥಳಂ' ನಟನಿಂದ ಅನುಚಿತ ವರ್ತನೆ? ಕೊನೆಗೂ ನಟಿ Sreeleela ಸ್ಪಷ್ಟನೆ

ಪಶ್ಚಿಮ ಬಂಗಾಳ ಚುನಾವಣೆ: 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ದೀದಿ; ಭುಗಿಲೆದ್ದ ಅಸಮಾಧಾನ

SCROLL FOR NEXT