ಸಾಂದರ್ಭಿಕ ಚಿತ್ರ 
ರಾಜ್ಯ

ಹೆಚ್ ಡಿ ಕೋಟೆ : ಕೆರೆಯಲ್ಲಿ ಈಜಲು ಹೋದ 4 ಬಾಲಕರು ನೀರು ಪಾಲು

ಕೆರೆಗೆ ಈಜಲು ಹೋದ ನಾಲ್ವರು ಬಾಲಕರು ನೀರು ಪಾಲಾದ ವಿದ್ರಾವಕ ಘಟನೆ  ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆಯಲ್ಲಿ ನಡೆದಿದೆ. 

ಮೈಸೂರು: ಕೆರೆಗೆ ಈಜಲು ಹೋದ ನಾಲ್ವರು ಬಾಲಕರು ನೀರು ಪಾಲಾದ ವಿದ್ರಾವಕ ಘಟನೆ  ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆಯಲ್ಲಿ ನಡೆದಿದೆ. 

ಇಂದು ಶಿವರಾತ್ರಿ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇದ್ದ ಕಾರಣ ನಾಲ್ವರು ಸ್ನೇಹಿತರು ಹೆಚ್. ಡಿ. ಕೋಟೆಯ ಮಲ್ಬಾರ್ ಕೆರೆಯಲ್ಲಿ ಈಜಲು ಹೋಗಿದ್ದರು. ಕೆರೆಯ ಆಳದ ನೀರಿಗೆ ನಾಲ್ವರು ಯುವಕರು ಇಳಿದಾಗ ನೀರಿನ ಪ್ರಭಾವಕ್ಕೆ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತ ಬಾಲಕರನ್ನು ಕಿರಣ್, ಕೆಂಡ, ರೋಹಿತ್, ಯಶವಂತ‌ ಎಂದು ಗುರುತಿಸಲಾಗಿದೆ.

ಕೆರೆ ಏರಿ ಮೇಲೆ ಬಾಲಕರ ಬಟ್ಟೆ ಹಾಗೂ ಸೈಕಲ್​​​​ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಗ್ರಾಮಸ್ಥರಿಂದ ಕೆರೆಯಲ್ಲಿ ಹುಡುಕಾಟ ನಡೆಸಲಾಗಿದ್ದು, ನಾಲ್ವರ ಮೃತದೇಹಗಳನ್ನೂ ಪತ್ತೆಮಾಡಲಾಗಿದೆ. ಘಟನೆ ಸಂಬಂಧ ಹೆಚ್.ಡಿ. ಕೋಟೆ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bangladesh ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು, ತನಿಖೆ ಆರಂಭ

Operation Sindoorಗೆ ಪಾಕಿಸ್ತಾನ ತಿರುಗೇಟು; ಭಾರತದ 2 ವಾಯುನೆಲೆ ಧ್ವಂಸ ಅಂತೆ..! ಆದ್ರೆ ಅದು ಅಸ್ತಿತ್ವದಲ್ಲೇ ಇಲ್ಲ..!

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

SCROLL FOR NEXT