ಸಾಂದರ್ಭಿಕ ಚಿತ್ರ 
ರಾಜ್ಯ

ಪಾಂಡವಪುರ: ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಡಬ್ಬಲ್ ಮರ್ಡರ್

ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಡಬ್ಬಲ್ ಮರ್ಡರ್ ನಡೆದಿರುವ ಘಟನೆ ಪಾಂಡವಪುರ ತಾಲ್ಲೂಕಿನ ಮಹದೇಶ್ವರಪುರ ಗ್ರಾಮದಲ್ಲಿ ಕಳೆದ ತಡರಾತ್ರಿ ನಡೆದಿದೆ

ಮಂಡ್ಯ: ಮಹಾ ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಡಬ್ಬಲ್ ಮರ್ಡರ್ ನಡೆದಿರುವ ಘಟನೆ ಪಾಂಡವಪುರ ತಾಲ್ಲೂಕಿನ ಮಹದೇಶ್ವರಪುರ ಗ್ರಾಮದಲ್ಲಿ ಕಳೆದ ತಡರಾತ್ರಿ ನಡೆದಿದೆ

ಮಹದೇಶ್ವರಪುರ ಗ್ರಾಮದ ಕೋಳಿ ಸುರೇಶ ಹಾಗೂ ನಾಗರಾಜು ಕೊಲೆಯಾದವರಾಗಿದ್ದು, ಇದೇ ಗ್ರಾಮದ ಕೃಷ್ಣ, ಸುರೇಶ್ ಹಾಗೂ ಸಹಚರರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ.

ಮಹದೇಶ್ವರಪುರ ಗ್ರಾಮದ ಕೋಳಿ ಸುರೇಶ ಹಾಗೂ ನಾಗರಾಜು ಅವರನ್ನು ಹಳೇ ದ್ವೇಷದ ಹಿನ್ನಲೆಯಲ್ಲಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ

ಇದೇ ಗ್ರಾಮದ ಕೃಷ್ಣ, ಸುರೇಶ್ ಹಾಗೂ ಸಹಚರರಿಂದ ಕೃತ್ಯನಡೆದಿದೆ ಎಂದು ಆರೋಪಿಸಲಾಗಿದ್ದು ಈ ಸಂಬಂಧ ರೌಡಿ ಕೃಷ್ಣನನ್ನು   ರಾತ್ರಿಯೇ ಪೊಲೀಸರ ವಶಕ್ಕೆ ಪಡೆಯಲಾಗಿದೆ. ಮತ್ತೋರ್ವ ಆರೋಪಿಗಳು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಕೊಲೆಗೆ ಪ್ರೇಮ ಪ್ರಕರಣ ಹಾಗೂ ಹಣಕಾಸು ವ್ಯವಹಾರ ಕಾರಣ ಎಂಬ ಶಂಕೆವ್ಯಕ್ತಪಡಿಸಿದ್ದು, ಸ್ಥಳಕ್ಕೆ ಪಾಂಡವಪುರ  ಪೊಲೀಸರ ಭೇಟಿನೀಡಿ, ಪರಿಶೀಲನೆನಡೆಸಿದರು.

ಕೊಲೆಯಾದ ಕೋಳಿ ಸುರೇಶ ಮೈಸೂರಿನಲ್ಲಿ ಆಟೋ ಓಡಿಸುತ್ತಿದ್ದ, ಮತ್ತೋರ್ವ ನಾಗರಾಜು  ಜೆಸಿಬಿ ಯಂತ್ರ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದ,ಕಳೆದ ರಾತ್ರಿ  ಗ್ರಾಮದ  ದೇವಸ್ಥಾನದದ ಟೀ ಅಂಗಡಿ ಬಳಿ ಜಗಳ ನಡೆದು ಹತ್ಯೆ ನಡೆದಿದೆ ಎಂದು ತಿಳಿದು ಬಂದಿದೆ
ವರದಿ: ನಾಗಯ್ಯ 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT