ಲಾರಿ ಬೆಂಕಿಗಾಹುತಿ 
ರಾಜ್ಯ

ವಿಜಯಪುರ: ಬೆಂಕಿಪೊಟ್ಟಣ ಸಾಗುತ್ತಿದ್ದ ಲಾರಿ ಸುಟ್ಟು ಭಸ್ಮ, ಆಶ್ಚರ್ಯಕರ ರೀತಿಯಲ್ಲಿ ಡೈವರ್-ಕ್ಲೀನರ್ ಬಚಾವ್!

ಬೆಂಕಿ ಪೊಟ್ಟಣ ತುಂಬಿಕೊಂಡು ಚಲಿಸುತ್ತಿದ್ದ ಲಾರಿಯೊಂದು ಸುಟ್ಟು ಕರಕಲಾಗಿರುವ ಘಟನೆ ಶನಿವಾರ ಇಲ್ಲಿ ನಡೆದಿದೆ.

ವಿಜಯಪುರ: ಬೆಂಕಿ ಪೊಟ್ಟಣ ತುಂಬಿಕೊಂಡು ಚಲಿಸುತ್ತಿದ್ದ ಲಾರಿಯೊಂದು ಸುಟ್ಟು ಕರಕಲಾಗಿರುವ ಘಟನೆ ಶನಿವಾರ ಇಲ್ಲಿ ನಡೆದಿದೆ.

ತಮಿಳುನಾಡಿನಿಂದ ಬೆಂಕಿ ಪೊಟ್ಟಣಗಳನ್ನು ತುಂಬಿಕೊಂಡು ಲಾರಿ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳುತ್ತಿದ್ದಾಗ ದಿಢೀರ್ ಬೆಂಕಿ ಹತ್ತಿಕೊಂಡು ಭಸ್ಮವಾಗಿದೆ. ಆದರೆ, ರಾಷ್ಟ್ರೀಯ ಹೆದ್ದಾರಿ 13 ರ ಅನಿಕೇರಿ ತಾಂಡಾ ಬಳಿ ನಡೆದ ಈ ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಆಶ್ಚರ್ಯಕರವಾಗಿ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗ್ನಿ ಶಾಮಕ ಪಡೆಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿವೆ. ಘಟನೆ ಹಿನ್ನಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರ ತೀವ್ರ ಅಸ್ತವ್ಯಸ್ತಗೊಂಡಿದೆ. ವಿಜಯಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT