ರೋಹಿತ್ ಬಿ ಆರ್ 
ರಾಜ್ಯ

ತುಮಕೂರು: ಪತ್ರಕರ್ತ ರೋಹಿತ್ ನಿಧನ 

ಟೈಮ್ಸ್ ಆಫ್ ಇಂಡಿಯಾ ದೈನಿಕ ವರದಿಗಾರ, ಪ್ರತಿಭಾನ್ವಿತ ಪತ್ರಕರ್ತ ರೋಹಿತ್ ಬಿ.ಆರ್(36ವ) ನಿಧನರಾಗಿದ್ದಾರೆ. 

ತುಮಕೂರು: ಟೈಮ್ಸ್ ಆಫ್ ಇಂಡಿಯಾ ದೈನಿಕ ಪತ್ರಿಕೆಯ ವರದಿಗಾರ, ಪ್ರತಿಭಾನ್ವಿತ ಪತ್ರಕರ್ತ ರೋಹಿತ್ ಬಿ.ಆರ್(36ವ) ನಿಧನರಾಗಿದ್ದಾರೆ. 


ಇಲ್ಲಿನ ಸದರನಹಳ್ಳಿಯ ತಮ್ಮ ತೋಟದ ಮನೆಯ ಬಾವಿಯಲ್ಲಿ ಈಜಲು ತೆರಳಿದ್ದ ರೋಹಿತ್ ನೀರಿನಲ್ಲಿ ಕಲ್ಲಿಗೆ ತಲೆ ಬಡಿದು ರಕ್ತಸ್ರಾವವಾಗಿ ನಿನ್ನೆ ಮೃತಪಟ್ಟಿದ್ದಾರೆ.


ಶಿವರಾತ್ರಿ ಮತ್ತು ವಾರಾಂತ್ಯದ ರಜೆ ಕಳೆಯಲು ಊರಿಗೆ ಆಗಮಿಸಿದ್ದ ರೋಹಿತ್ ಅಕಾಲಿಕವಾಗಿ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ಅಗ್ನಿಶಾಮಕ ಸಿಬ್ಬಂದಿ, ಕ್ಯಾತ್ಸಂದ್ರ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ಮೇಲಕ್ಕೆತ್ತಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT