ನಿರೂಪಕ ಗಜಾನನ ಹೆಗಡೆ 
ರಾಜ್ಯ

ಖ್ಯಾತ ಕನ್ನಡ ನಿರೂಪಕ ಗಜಾನನ ಹೆಗಡೆ ನಿಧನ!

ಖ್ಯಾತ ಕನ್ನಡ ನಿರೂಪಕ ಗಜಾನನ ಹೆಗಡೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಖ್ಯಾತ ಕನ್ನಡ ನಿರೂಪಕ ಗಜಾನನ ಹೆಗಡೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಕನ್ನಡ ಮಾಧ್ಯಮ ಲೋಕದ ಹಿರಿಯ ಮತ್ತು ಅನುಭವಿ ಪತ್ರಕರ್ತರಲ್ಲೊಬ್ಬರಾದ ಗಜಾನನ ಹೆಗಡೆ ನಿಧನರಾಗಿದ್ದಾರೆ. ಈ ಟಿವಿ, ಪ್ರಜಾ ಟಿವಿ, ಕಸ್ತೂರಿ ಟಿವಿ ಸೇರಿದಂತೆ ಪ್ರಮುಖ ವಾಹಿನಿಗಳಲ್ಲಿ ಪ್ರಮುಖ ನಿರೂಪಕರಾಗಿ ಗಜಾನನ ಹೆಗಡೆ ಕಾರ್ಯ ನಿರ್ವಹಿಸಿದ್ದರು. 

ಮೂಲಗಳ ಪ್ರಕಾರ ಗಜಾನನ ಹೆಗಡೆ ಅವರು ಇತ್ತೀಚೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದರು. ಅವರ ತಲೆಗೆ ಪೆಟ್ಟಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಗಜಾನನ ಅವರ ಅಕಾಲಿಕ ಮರಣಕ್ಕೆ ಕನ್ನಡ ಮಾಧ್ಯಮಲೋಕ ಕಂಬನಿ ಮಿಡಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT