ರಾಜ್ಯ

ಕೆಆರ್ ಮಾರುಕಟ್ಟೆಯಲ್ಲಿ ಕಾರ್ಮಿಕನ ಬರ್ಬರ ಹತ್ಯೆ

Srinivasamurthy VN

ಬೆಂಗಳೂರು: ಕೂಲಿ ಕಾರ್ಮಿಕನೋರ್ವನನ್ನು‌ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಕೆ.ಆರ್. ಮಾರ್ಕೆಟ್ ಬಳಿಯ ಈಸ್ಟ್ ಗೇಟ್​ನಲ್ಲಿ ನಡೆದಿದೆ.

24 ವರ್ಷದ ರಮೇಶ್ ಕೊಲೆಯಾದ ಕಾರ್ಮಿಕ ಎಂದು ಗುರುತಿಸಲಾಗಿದ್ದು, ಈತ ಕಳೆದ ಮೂರು ನಾಲ್ಕು ವರ್ಷಗಳಿಂದ ಮಾರ್ಕೆಟ್​​ನಲ್ಲಿ ಮೂಟೆ ಹೊರುತ್ತಿದ್ದನು ಎನ್ನಲಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡುರ ಸಿಟಿ ಮಾರುಕಟ್ಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

SCROLL FOR NEXT