ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ಉಪನಗರ ರೈಲು ಯೋಜನೆಗೆ ಪೂರ್ವಸಿದ್ಧತಾ ಕಾರ್ಯ ಪ್ರಾರಂಭ

ನಗರದಲ್ಲಿ ನಿರ್ಮಾಣವಾಗಲಿರುವ 18,621 ಕೋಟಿ ರೂ.ಗಳ ಉಪನಗರ ರೈಲು ಯೋಜನೆಗೆ ಆರ್ಥಿಕ ವ್ಯವಹಾರಗಳ ಸಂಪುಟ  ಸಮಿತಿಯಿಂದ  ಇನ್ನಷ್ತೇ ಗ್ರೀನ್ ಸಿಗ್ನಲ್ ಸಿಗಬೇಕಾಗಿದ್ದರೂ ಕುಡ ಬೆಂಗಳೂರಿನ ನೋಡಲ್ ಏಜೆನ್ಸಿ ಈ ಯೋಜನೆಯನ್ನು ಅನುಷ್ಠಾನಗೊಳಿಸುವ ಪೂರ್ವಸಿದ್ಧತಾ ಕಾರ್ಯಗಳನ್ನು ಪ್ರಾರಂಭಿಸಿದೆ. ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಉದ್ಯಮಗಳು (ಕೆ-ರೈಡ್) ಎರಡು ಪ್ರತ್ಯೇಕ

ಬೆಂಗಳೂರು: ನಗರದಲ್ಲಿ ನಿರ್ಮಾಣವಾಗಲಿರುವ 18,621 ಕೋಟಿ ರೂ.ಗಳ ಉಪನಗರ ರೈಲು ಯೋಜನೆಗೆ ಆರ್ಥಿಕ ವ್ಯವಹಾರಗಳ ಸಂಪುಟ  ಸಮಿತಿಯಿಂದ  ಇನ್ನಷ್ತೇ ಗ್ರೀನ್ ಸಿಗ್ನಲ್ ಸಿಗಬೇಕಾಗಿದ್ದರೂ ಕುಡ ಬೆಂಗಳೂರಿನ ನೋಡಲ್ ಏಜೆನ್ಸಿ ಈ ಯೋಜನೆಯನ್ನು ಅನುಷ್ಠಾನಗೊಳಿಸುವ ಪೂರ್ವಸಿದ್ಧತಾ ಕಾರ್ಯಗಳನ್ನು ಪ್ರಾರಂಭಿಸಿದೆ. ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಉದ್ಯಮಗಳು (ಕೆ-ರೈಡ್) ಎರಡು ಪ್ರತ್ಯೇಕ ಕಾರ್ಯಗಳಿಗೆ ಸಂಬಂಧಿಸಿದಂತೆ ಟೆಂಡರ್‌ಗಳಿಗೆ ಕರೆ ನೀಡಿದೆ.

ಇದರಲ್ಲಿ ಒಂದನೆಯದಾಗಿ ಯೋಜನೆಯನ್ನು ಜಾರಿಗೆ ತರಲು ಅಂದಾಜು ಮಾಡಲಾದ 600 ಎಕರೆಗೂ ಹೆಚ್ಚು ಭೂಮಿಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಸಮೀಕ್ಷೆ ನಡೆಸುವ ಕಾರ್ಯವಾಗಿದ್ದರೆ ಇನ್ನೊಂದು ದು ಉದ್ದೇಶಿತ ಯೋಜನೆಯ ಹಾದಿಯಲ್ಲಿರುವ ಉಪಯುಕ್ತತೆಗಳನ್ನು ಸಮೀಕ್ಷೆ ಮಾಡುವುದಾಗಿದೆ. ಟೆಂಡರ್ ಸಲ್ಲಿಕೆ ಆಸಕ್ತಿ ಇರುವವರು ಮಾರ್ಚ್ 24ರೊಳಗೆ ಸಲ್ಲಿಕೆ ಂಆಡಬೇಕಿದೆ.

ಯೋಜನೆಯ ಅನುಮೋದನೆ ಬಾಕಿ ಇರುವಾಗ ಟೆಂಡರ್‌ಗಳನ್ನು ಕರೆಯುವುದರ ಹಿಂದಿನ ತಾರ್ಕಿಕತೆಯ ಬಗ್ಗೆ ಕೇಳಲಾಗಿ ನಾವು ಪೂರ್ವಸಿದ್ಧತಾ ಕಾರ್ಯಗಳನ್ನು ಪೂರ್ಣಗೊಳಿಸಿರಬೇಕು. , ಇದರಿಂದಾಗಿ ಅನುಮೋದನೆ ಬಂದಾಗ ನಾವು ತ್ವರಿತವಾಗಿ ಕೆಲಸ ಮಾಡಲು ಅನುಕೂಲವಾಗಲಿದೆ"  ರೈಲ್ವೆಯ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಯೋಜನೆಯು ನಾಲ್ಕು ಕಾರಿಡಾರ್‌ಗಳನ್ನು ಒಳಗೊಂಡಿರುತ್ತದೆ - ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ  (ಬೆಂಗಳೂರು ನಗರ) -ಯೇಶವಂತಪುರ-ಯಲಹಂಕ-ದೇವನಹಳ್ಳಿ-ಕೆಂಪೇ ಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ; ಬೈಯಪ್ಪನಹಳ್ಳಿ-ಬನಸ್ವಾಡಿ-ಲೊಟ್ಟೆಗೆಹಳ್ಳಿ-ವೈಟ್‌ಫೀಲ್ಡ್-ಯಶವಂತಪುರ- ಚಿಕ್ಕಬಾಣಾವರ ಕೆಂಗೇರಿ-ಕಂಟೋನ್ಮೆಂಟ್-ವೈಟ್‌ಫೀಲ್ಡ್; ಮತ್ತು ಹೀಲಾಲಿಗೆ ಬೈಯಪ್ಪನಹಳ್ಳಿ-ಚನ್ನಸಂದ್ರ-ಯಲಹಂಕ-ರಾಜನಕುಂಟೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT