ರಾಜ್ಯ

ಸಿಎಂ ಹುಟ್ಟುಹಬ್ಬ: ಮಾದಪ್ಪನಿಗೆ ಚಿನ್ನದ ತೇರಿನ ಸೇವೆ ಮಾಡಿಸಿದ ಸಚಿವ ಮಾಧುಸ್ವಾಮಿ!

Srinivasamurthy VN

ಚಾಮರಾಜನಗರ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹುಟ್ಟುಹಬ್ಬದ ಹಿನ್ನೆಲೆ ಕಾನೂನು ಸಚಿವ ಮಾಧುಸ್ವಾಮಿ ಮಲೆಮಹದೇಶ್ವರ ಬೆಟ್ಟದಲ್ಲಿ ಚಿನ್ನದ ತೇರಿನ ಸೇವೆ ಮಾಡಿಸಿದ್ದಾರೆ.

ಚಾಮರಾಜನಗರ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹುಟ್ಟುಹಬ್ಬದ ಹಿನ್ನೆಲೆ ಕಾನೂನು ಸಚಿವ ಮಾಧುಸ್ವಾಮಿ ಮಲೆಮಹದೇಶ್ವರ ಬೆಟ್ಟದಲ್ಲಿ ಚಿನ್ನದ ತೇರಿನ ಸೇವೆ ಮಾಡಿಸಿದ್ದಾರೆ. ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಸಂಜೆ ಪತ್ನಿ ಸಮೇತ ಆಗಮಿಸಿದ ಮಾಧುಸ್ಬಾಮಿ, ಸಿಎಂ ಯಡಿಯೂರಪ್ಪನವರ ದೀರ್ಘಾಯುಷ್ಯಕ್ಕಾಗಿ ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

ಮಾದಪ್ಪನಿಗೆ ಚಿನ್ನದ ತೇರಿನ ಸೇವೆ ಮಾಡಿಸಿದ ಕಾನೂನು ಸಚಿವಸತ್ತಿಗೆ ಹಿಡಿದು ಚಿನ್ನದ ತೇರಿನ ಉತ್ಸವದಲ್ಲಿ ಭಾಗಿಯಾದ ಸಚಿವ ಮಾಧುಸ್ವಾಮಿ ಮತ್ತು ಕುಟುಂಬಸ್ಥರು, ಬಳಿಕ ಬಿಎಸ್​ವೈ ಹೆಸರಿನಲ್ಲಿ ಅರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಿದರು. 

ವರದಿ ಗುಳಿಪುರ ನಂದೀಶ ಎಂ

SCROLL FOR NEXT