ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ನಂಜನಗೂಡಿನಲ್ಲಿ  ಇಬ್ಬರು ಬಾಂಗ್ಲಾದ ಅಕ್ರಮ ವಲಸಿಗರ ಬಂಧನ

ಜಿಲ್ಲೆಯ ನಂಜನಗೂಡು  ಪಟ್ಟಣದಲ್ಲಿ ಬಾಂಗ್ಲಾದೇಶದ ಇಬ್ಬರು ಅಕ್ರಮ ವಲಸಿಗರನ್ನು ಪೊಲೀಸರು ಇಂದು ಬಂಧಿಸಿದ್ದಾರೆ

ಮೈಸೂರು: ಜಿಲ್ಲೆಯ ನಂಜನಗೂಡು  ಪಟ್ಟಣದಲ್ಲಿ ಬಾಂಗ್ಲಾದೇಶದ ಇಬ್ಬರು ಅಕ್ರಮ ವಲಸಿಗರನ್ನು ಪೊಲೀಸರು ಇಂದು ಬಂಧಿಸಿದ್ದಾರೆ

ಬಂಧಿತರನ್ನು ಬಾಂಗ್ಲಾ ದೇಶದ ಸಾತ್ಕೀರಾದ  ಮೊಹಮದ್  ಅಬ್ದುಲ್ಲಾ ಹಾಗೂ ಮೊಹಮದ್  ಹಬೀಬುಲ್ಲಾ ಎಂದು ಗುರುತಿಸಲಾಗಿದೆ.

ಇಬ್ಬರೂ ನಂಜನಗೂಡಿನ  ಹಿಮ್ಮಾವು  ಕೈಗಾರಿಕಾ ಪ್ರದೇಶದ  ಕಾರ್ಖಾನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಖಚಿತ ಸುಳಿವಿನ ಮೇಲೆ  ಅವರನ್ನು  ಪೊಲೀಸರು  ವಶಕ್ಕೆ ಪಡೆದುಕೊಂಡಿದ್ದಾರೆ.  ವಿಚಾರಣೆಯ ವೇಳೆ ಬಾಂಗ್ಲಾದೇಶದಿಂದ  ವಲಸೆ  ಬಂದಿರುವ  ಅಂಶವನ್ನು ಬಾಯಿಬಿಟ್ಟಿದ್ದಾರೆ.

ಕೆಲ ಕಾಲ ಬೆಂಗಳೂರು ನಗರದಲ್ಲಿ ವಾಸವಾಗಿದ್ದ  ಬಂಧಿತರು   ವರ್ಷದ ಹಿಂದೆ  ನಂಜನಗೂಡಿಗೆ  ಸ್ಥಳಾಂತರಗೊಂಡಿದ್ದರು ಎಂದು ಪೊಲೀಸ್ ಮೂಲಗಳು ಹೇಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT